ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಬಾಗಲಕೋಟೆ: ಗೊಂದಲದ ನಡುವೆಯೂ ಹ್ಯಾಟ್ರಿಕ್‌ ಸಾಧಿಸಿದ್ದ ಪಾಟೀಲ

ಲೋಕಸಭಾ ಚುನಾವಣೆಯಲ್ಲಿ ‘ಗರೀಬಿ ಹಟಾವೋ’ ಘೋಷಣೆಯ ಚರ್ಚೆ
Published : 8 ಏಪ್ರಿಲ್ 2024, 8:27 IST
Last Updated : 8 ಏಪ್ರಿಲ್ 2024, 8:27 IST
ಫಾಲೋ ಮಾಡಿ
Comments
ಸಚಿವ ಸ್ಥಾನ ನಿರಾಕರಣೆ
ಬಾಗಲಕೋಟೆ: ಮೂರನೇ ಬಾರಿಗೆ ಗೆಲುವು ಸಾಧಿಸಿದ್ದ ಪಾಟೀಲರು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದರು. ಆಗ ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಅವರೇ ಪಾಟೀಲರ ಪರವಾಗಿ ಪ್ರಚಾರಕ್ಕೆ ಬಂದಿದ್ದರು. ‘ಸರ್ಕಾರದಲ್ಲಿ ಸಚಿವ ಸ್ಥಾನ ನೀಡಲು ಮುಂದಾದಾಗಲೂ ನಯವಾಗಿಯೇ ತಿರಸ್ಕರಿಸಿದ್ದರು’ ಎಂದು ಅವರ ಸೊಸೆ ವಿಜಯಲಕ್ಷ್ಮಿ ಪಾಟೀಲ ತಿಳಿಸಿದರು. ಜೀವನದುದ್ದಕ್ಕೂ ಆದರ್ಶ ಪ್ರಾಮಾಣಿಕತೆಯನ್ನು ಪಾಲಿಸಿಕೊಂಡು ಬಂದಿದ್ದರು. ಇಂದಿನ ರಾಜಕೀಯಕ್ಕೆ ಅವರ ಆದರ್ಶಗಳು ದಾರಿದೀಪವಾಗಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT