ಕರ್ನಾಟಕದ ಕಾಂಗ್ರೆಸ್ ಸರ್ಕಾರ ಲೂಟಿ ಹೊಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸುತ್ತಾರೆ. ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದ ಅವಧಿಯಲ್ಲಿ ಬಿಜೆಪಿ ಸರ್ಕಾರವು ಶೇ 40 ಕಮಿಷನ್ ಹೊಡೆಯುತ್ತಿದೆ ಎಂದು ಗುತ್ತಿಗೆದಾರರ ಸಂಘದ ಸದಸ್ಯರು ಪ್ರಧಾನಿಗೆ ದೂರು ನೀಡಿದ್ದರು. ಆಗ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂಬುದನ್ನು ಪ್ರಧಾನಿ ಹೇಳಬೇಕು
–ಸಿದ್ದರಾಮಯ್ಯ, ಮುಖ್ಯಮಂತ್ರಿ