<p>ಆಲಮಟ್ಟಿ:ಬಾಗಲಕೋಟೆ ಉಪಚುನಾವಣೆಯ ಕಾರಣ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಲಮಟ್ಟಿಗೆ 30 ರಂದು ಬೆಳಿಗ್ಗೆ 11ಕ್ಕೆ ಆಲಮಟ್ಟಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ.ಬಾಗಲಕೋಟೆ ತಾಲ್ಲೂಕಿನ ನಾನಾ ಕಡೆ ಚುನಾವಣಾ ಪ್ರಚಾರ ಮಾಡಿ ರಾತ್ರಿ ಆಲಮಟ್ಟಿಯಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.</p>.<p>ಉದ್ಯಾನ ಬಂದ್: ಕಾರ್ಯಾಚರಣೆ ಮತ್ತು ನಿರ್ವಹಣೆಯ ಕಾರಣ ಮಾರ್ಚ್ 30 ರಂದು ಇಲ್ಲಿನ ಎಲ್ಲಾ ಉದ್ಯಾನಗಳನ್ನು ಬಂದ್ ಮಾಡಲಾಗುತ್ತದೆ.</p>.<p>ವಾಟರ್ ಪಾರ್ಕ್, ಸಂಗೀತ ಕಾರಂಜಿ, ಮೊಘಲ್ ಉದ್ಯಾನ, ರಾಕ್ ಉದ್ಯಾನ ಸೇರಿದಂತೆ ಎಲ್ಲಾ ಉದ್ಯಾನಗಳು ಬಂದ್ ಆಗಲಿದ್ದು, ಪ್ರವಾಸಿಗರು ಸಹಕರಿಸಬೇಕು ಎಂದು ಅಣೆಕಟ್ಟು ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-19-1642529484</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆಲಮಟ್ಟಿ:ಬಾಗಲಕೋಟೆ ಉಪಚುನಾವಣೆಯ ಕಾರಣ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಲಮಟ್ಟಿಗೆ 30 ರಂದು ಬೆಳಿಗ್ಗೆ 11ಕ್ಕೆ ಆಲಮಟ್ಟಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ.ಬಾಗಲಕೋಟೆ ತಾಲ್ಲೂಕಿನ ನಾನಾ ಕಡೆ ಚುನಾವಣಾ ಪ್ರಚಾರ ಮಾಡಿ ರಾತ್ರಿ ಆಲಮಟ್ಟಿಯಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.</p>.<p>ಉದ್ಯಾನ ಬಂದ್: ಕಾರ್ಯಾಚರಣೆ ಮತ್ತು ನಿರ್ವಹಣೆಯ ಕಾರಣ ಮಾರ್ಚ್ 30 ರಂದು ಇಲ್ಲಿನ ಎಲ್ಲಾ ಉದ್ಯಾನಗಳನ್ನು ಬಂದ್ ಮಾಡಲಾಗುತ್ತದೆ.</p>.<p>ವಾಟರ್ ಪಾರ್ಕ್, ಸಂಗೀತ ಕಾರಂಜಿ, ಮೊಘಲ್ ಉದ್ಯಾನ, ರಾಕ್ ಉದ್ಯಾನ ಸೇರಿದಂತೆ ಎಲ್ಲಾ ಉದ್ಯಾನಗಳು ಬಂದ್ ಆಗಲಿದ್ದು, ಪ್ರವಾಸಿಗರು ಸಹಕರಿಸಬೇಕು ಎಂದು ಅಣೆಕಟ್ಟು ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-19-1642529484</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>