<p>ಬಿಜೆಪಿಯು ಜನರನ್ನು ಸರ್ವೋಚ್ಚ ಎಂದು ಪರಿಗಣಿಸಿದರೆ, ಕಾಂಗ್ರೆಸ್ ಒಂದು ಕುಟುಂಬವನ್ನು ಸರ್ವೋಚ್ಚ ಎಂದು ಪರಿಗಣಿಸುತ್ತದೆ. ಬಿಜೆಪಿಯು ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಬದ್ಧವಾಗಿದೆ. ಕಾಂಗ್ರೆಸ್ ಪಕ್ಷವು ದೇಶದ ಭದ್ರತಾ ಪಡೆಗಳ ಅಧಿಕಾರ, ಶೌರ್ಯವನ್ನು ಪ್ರಶ್ನಿಸುವಾಗ ನೋವಾಗುತ್ತದೆ. ಸೇನೆಯು 2016ರಲ್ಲಿ ನಡೆಸಿರುವ ನಿರ್ದಿಷ್ಟ ದಾಳಿಗೆ ಕಾಂಗ್ರೆಸ್ ಪುರಾವೆಗಳನ್ನು ಕೇಳಿದೆ. ಇಡೀ ವಿಶ್ವಕ್ಕೇ ಇದರ ಪುರಾವೆ ಲಭಿಸಿದೆ. ಆದರೆ ಆ ಪಕ್ಷಕ್ಕೆ ಲಭಿಸಿಲ್ಲ. ‘ಒಂದು ದೇಶ, ಒಂದು ಚುನಾವಣೆ’ ಪರಿಕಲ್ಪನೆಯಿಂದ ದೇಶದ ಹಣ ಹಾಗೂ ಸಂಪನ್ಮೂಲ ಉಳಿತಾಯವಾಗಲಿದೆ.</p><p><strong>–ರಾಜನಾಥ್ ಸಿಂಗ್, ಕೇಂದ್ರ ಸಚಿವ</strong></p><p>**</p><p>ಬಿಜೆಪಿಯು ಹಣ, ಅಧಿಕಾರ ಮತ್ತು ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಪ್ರಜಾಪ್ರಭುತ್ವವನ್ನು ನಾಶಮಾಡುತ್ತಿದೆ. ಕಾಂಗ್ರೆಸ್ ಜನರಿಗಾಗಿ ದಣಿವರಿಯದೆ ದುಡಿಯುತ್ತಿದೆ. ನಾನು ಹಿಮಾಚಲ ಪ್ರದೇಶದ ಕಾಂಗ್ರೆಸ್ನ ಎಲ್ಲಾ ಮುಖಂಡರನ್ನು ಭೇಟಿಯಾಗಿದ್ದೇನೆ. ಒಗ್ಗಟ್ಟು, ಧೈರ್ಯ, ಕಠಿಣ ಶ್ರಮದ ಮೂಲಕ ಅವರು ಚುನಾವಣೆಗೆ ಸ್ಪರ್ಧಿಸುತ್ತಿರುವುದು ಹೆಮ್ಮೆ ತಂದಿದೆ. ಬಿಜೆಪಿಯು ಸುಳ್ಳು ಹರಡುತ್ತಿದೆ. ಆದರೆ ಜನರು ಸತ್ಯದ ಜೊತೆಗೆ ನಿಲ್ಲುತ್ತಾರೆಂಬ ವಿಶ್ವಾಸವಿದೆ</p><p><em><strong>–ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಿಜೆಪಿಯು ಜನರನ್ನು ಸರ್ವೋಚ್ಚ ಎಂದು ಪರಿಗಣಿಸಿದರೆ, ಕಾಂಗ್ರೆಸ್ ಒಂದು ಕುಟುಂಬವನ್ನು ಸರ್ವೋಚ್ಚ ಎಂದು ಪರಿಗಣಿಸುತ್ತದೆ. ಬಿಜೆಪಿಯು ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಬದ್ಧವಾಗಿದೆ. ಕಾಂಗ್ರೆಸ್ ಪಕ್ಷವು ದೇಶದ ಭದ್ರತಾ ಪಡೆಗಳ ಅಧಿಕಾರ, ಶೌರ್ಯವನ್ನು ಪ್ರಶ್ನಿಸುವಾಗ ನೋವಾಗುತ್ತದೆ. ಸೇನೆಯು 2016ರಲ್ಲಿ ನಡೆಸಿರುವ ನಿರ್ದಿಷ್ಟ ದಾಳಿಗೆ ಕಾಂಗ್ರೆಸ್ ಪುರಾವೆಗಳನ್ನು ಕೇಳಿದೆ. ಇಡೀ ವಿಶ್ವಕ್ಕೇ ಇದರ ಪುರಾವೆ ಲಭಿಸಿದೆ. ಆದರೆ ಆ ಪಕ್ಷಕ್ಕೆ ಲಭಿಸಿಲ್ಲ. ‘ಒಂದು ದೇಶ, ಒಂದು ಚುನಾವಣೆ’ ಪರಿಕಲ್ಪನೆಯಿಂದ ದೇಶದ ಹಣ ಹಾಗೂ ಸಂಪನ್ಮೂಲ ಉಳಿತಾಯವಾಗಲಿದೆ.</p><p><strong>–ರಾಜನಾಥ್ ಸಿಂಗ್, ಕೇಂದ್ರ ಸಚಿವ</strong></p><p>**</p><p>ಬಿಜೆಪಿಯು ಹಣ, ಅಧಿಕಾರ ಮತ್ತು ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಪ್ರಜಾಪ್ರಭುತ್ವವನ್ನು ನಾಶಮಾಡುತ್ತಿದೆ. ಕಾಂಗ್ರೆಸ್ ಜನರಿಗಾಗಿ ದಣಿವರಿಯದೆ ದುಡಿಯುತ್ತಿದೆ. ನಾನು ಹಿಮಾಚಲ ಪ್ರದೇಶದ ಕಾಂಗ್ರೆಸ್ನ ಎಲ್ಲಾ ಮುಖಂಡರನ್ನು ಭೇಟಿಯಾಗಿದ್ದೇನೆ. ಒಗ್ಗಟ್ಟು, ಧೈರ್ಯ, ಕಠಿಣ ಶ್ರಮದ ಮೂಲಕ ಅವರು ಚುನಾವಣೆಗೆ ಸ್ಪರ್ಧಿಸುತ್ತಿರುವುದು ಹೆಮ್ಮೆ ತಂದಿದೆ. ಬಿಜೆಪಿಯು ಸುಳ್ಳು ಹರಡುತ್ತಿದೆ. ಆದರೆ ಜನರು ಸತ್ಯದ ಜೊತೆಗೆ ನಿಲ್ಲುತ್ತಾರೆಂಬ ವಿಶ್ವಾಸವಿದೆ</p><p><em><strong>–ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>