ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ವಿರೋಧ ಪಕ್ಷಗಳ ಮುಖಂಡರನ್ನು ಜೈಲಿಗಟ್ಟಿರುವ ಇತಿಹಾಸ ಹೊಂದಿರುವ ಕಾಂಗ್ರೆಸ್ ಜತೆಗೆ ಅರವಿಂದ ಕೇಜ್ರಿವಾಲ್ ಮುಖ್ಯಸ್ಥರಾಗಿರುವ ಎಎಪಿಯು ಮೈತ್ರಿ ಮಾಡಿಕೊಂಡಿದೆ. ರಾಮನ ಅಸ್ತಿತ್ವವನ್ನು ಕಾಂಗ್ರೆಸ್ ಒಪ್ಪುವುದಿಲ್ಲ ಮತ್ತು ಆ ಪಕ್ಷದ ಮುಖಂಡರು ಅಯೋಧ್ಯೆಗೆ ಭೇಟಿ ನೀಡಿಲ್ಲ.