<p>ರಾಮ ದೇವರು ನಮ್ಮ ಸಂಸ್ಕೃತಿಯ ಪ್ರತೀಕ. ಆದರೆ, ಕಾಂಗ್ರೆಸ್ ಮತ್ತು ಸಿಪಿಎಂ ಅದನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿತ್ತು. ಇವತ್ತು ದೇಶದಲ್ಲಿ ಆ ಪಕ್ಷದ ಸ್ಥಿತಿ ಏನಾಗಿದೆ ಎಂಬುದನ್ನು ನೋಡಬಹುದು. ಯಾರೆಲ್ಲಾ ರಾಮನನ್ನು ವಿರೋಧಿಸಿದ್ದಾರೋ ಅವರೆಲ್ಲಾ ಅವನತಿಯ ಅಂಚಿಗೆ ತಲುಪಿದ್ದಾರೆ ಎಂಬುದು ದೇಶದ ಇತಿಹಾಸವನ್ನು ಗಮನಿಸಿದರೆ ತಿಳಿಯುತ್ತದೆ</p>.<p>ರಾಜನಾಥ್ ಸಿಂಗ್, ಕೇಂದ್ರ ರಕ್ಷಣಾ ಸಚಿವ</p>.<p>ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವುದಾಗಿ ಬಿಜೆಪಿಯವರು ಘೋಷವಾಕ್ಯ ಹೇಳುತ್ತಿದ್ದಾರೆ. ದೇಶದ ಸಂವಿಧಾನವನ್ನು ಬದಲಿಸಲು ಮತ್ತು ಜನರಿಂದ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಆ ಪಕ್ಷವು ಇಷ್ಟು ಬಹುಮತವನ್ನು ಬಯಸುತ್ತಿದೆ. ಸರ್ಕಾರವು ಸಂವಿಧಾನಬದ್ಧವಾಗಿ ಆಡಳಿತ ನಡೆಸಿದರೆ, ಯಾವುದೇ ಸಮುದಾಯದ ವಿರುದ್ಧ ಪೂರ್ವಗ್ರಹ ಇಟ್ಟುಕೊಳ್ಳುವ ಪ್ರಮೇಯವೇ ಇರುವುದಿಲ್ಲ. ಆದರೆ, ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಜನರಿಗೆ ನ್ಯಾಯ ಒದಗಿಸಿಲ್ಲ</p>.<p>ಅಖಿಲೇಶ್ ಯಾದವ್, ಸಮಾಜವಾದಿ ಪಕ್ಷದ ಅಧ್ಯಕ್ಷ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮ ದೇವರು ನಮ್ಮ ಸಂಸ್ಕೃತಿಯ ಪ್ರತೀಕ. ಆದರೆ, ಕಾಂಗ್ರೆಸ್ ಮತ್ತು ಸಿಪಿಎಂ ಅದನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿತ್ತು. ಇವತ್ತು ದೇಶದಲ್ಲಿ ಆ ಪಕ್ಷದ ಸ್ಥಿತಿ ಏನಾಗಿದೆ ಎಂಬುದನ್ನು ನೋಡಬಹುದು. ಯಾರೆಲ್ಲಾ ರಾಮನನ್ನು ವಿರೋಧಿಸಿದ್ದಾರೋ ಅವರೆಲ್ಲಾ ಅವನತಿಯ ಅಂಚಿಗೆ ತಲುಪಿದ್ದಾರೆ ಎಂಬುದು ದೇಶದ ಇತಿಹಾಸವನ್ನು ಗಮನಿಸಿದರೆ ತಿಳಿಯುತ್ತದೆ</p>.<p>ರಾಜನಾಥ್ ಸಿಂಗ್, ಕೇಂದ್ರ ರಕ್ಷಣಾ ಸಚಿವ</p>.<p>ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವುದಾಗಿ ಬಿಜೆಪಿಯವರು ಘೋಷವಾಕ್ಯ ಹೇಳುತ್ತಿದ್ದಾರೆ. ದೇಶದ ಸಂವಿಧಾನವನ್ನು ಬದಲಿಸಲು ಮತ್ತು ಜನರಿಂದ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಆ ಪಕ್ಷವು ಇಷ್ಟು ಬಹುಮತವನ್ನು ಬಯಸುತ್ತಿದೆ. ಸರ್ಕಾರವು ಸಂವಿಧಾನಬದ್ಧವಾಗಿ ಆಡಳಿತ ನಡೆಸಿದರೆ, ಯಾವುದೇ ಸಮುದಾಯದ ವಿರುದ್ಧ ಪೂರ್ವಗ್ರಹ ಇಟ್ಟುಕೊಳ್ಳುವ ಪ್ರಮೇಯವೇ ಇರುವುದಿಲ್ಲ. ಆದರೆ, ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಜನರಿಗೆ ನ್ಯಾಯ ಒದಗಿಸಿಲ್ಲ</p>.<p>ಅಖಿಲೇಶ್ ಯಾದವ್, ಸಮಾಜವಾದಿ ಪಕ್ಷದ ಅಧ್ಯಕ್ಷ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>