ಶರದ್ ಪವಾರ್ ಅವರು ಅಯೋಧ್ಯೆಯ ರಾಮ ಮಂದಿರದ ಕುರಿತು ಮಾಹಿತಿ ಸಂಗ್ರಹಿಸಿ, ಬಳಿಕ ಹೇಳಿಕೆ ನೀಡಬೇಕಿತ್ತು. ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ಮಾಡಿರುವುದು ಬಾಲ ರಾಮನ ಮೂರ್ತಿ. ಪವಾರ್ ಅವರು ಅಯೋಧ್ಯೆ ವಿಚಾರವಾಗಿ ರಾಜಕೀಯ ಮಾಡಲು ಆಸಕ್ತರಾಗಿದ್ದಾರೆ. ತಮ್ಮ ಸೊಸೆಯನ್ನು ಹೊರಗಿನವರು ಎಂದು ಹೇಳಿದ್ದ ಪವಾರ್ ಅವರು, ಈಗ ಸೀತಾ ಮಾತೆಯ ಬಗ್ಗೆ ಕಾಳಜಿ ತೋರಿಸುತ್ತಿದ್ದಾರೆ. ಇದು ಕಪಟತನದ ಪರಮಾವಧಿ