ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು

Published 20 ಏಪ್ರಿಲ್ 2024, 1:06 IST
Last Updated 20 ಏಪ್ರಿಲ್ 2024, 1:06 IST
ಅಕ್ಷರ ಗಾತ್ರ

ಅಯೋಧ್ಯೆಯ ರಾಮ ಮಂದಿರ ವಿಚಾರವನ್ನು ಯಾರೊಬ್ಬರೂ ಚರ್ಚಿಸುತ್ತಿಲ್ಲ. ಅದು ಮುಗಿದು ಹೋದ ವಿಷಯ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಇದರಿಂದ ಯಾವುದೇ ರಾಜಕೀಯ ಲಾಭ ದೊರಕದು. ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಿದ್ದರೂ ಸೀತಾ ದೇವಿಯ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿಲ್ಲ ಎಂದು ಕೆಲವು ಮಹಿಳೆಯರು ನನ್ನಲ್ಲಿ ದೂರಿದ್ದಾರೆ

ಶರದ್‌ ಪವಾರ್‌, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ

ಶರದ್‌ ಪವಾರ್‌ ಅವರು ಅಯೋಧ್ಯೆಯ ರಾಮ ಮಂದಿರದ ಕುರಿತು ಮಾಹಿತಿ ಸಂಗ್ರಹಿಸಿ, ಬಳಿಕ ಹೇಳಿಕೆ ನೀಡಬೇಕಿತ್ತು. ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ಮಾಡಿರುವುದು ಬಾಲ ರಾಮನ ಮೂರ್ತಿ. ಪವಾರ್‌ ಅವರು ಅಯೋಧ್ಯೆ ವಿಚಾರವಾಗಿ ರಾಜಕೀಯ ಮಾಡಲು ಆಸಕ್ತರಾಗಿದ್ದಾರೆ. ತಮ್ಮ ಸೊಸೆಯನ್ನು ಹೊರಗಿನವರು ಎಂದು ಹೇಳಿದ್ದ ಪವಾರ್‌ ಅವರು, ಈಗ ಸೀತಾ ಮಾತೆಯ ಬಗ್ಗೆ ಕಾಳಜಿ ತೋರಿಸುತ್ತಿದ್ದಾರೆ. ಇದು ಕಪಟತನದ ಪರಮಾವಧಿ

ಚಂದ್ರಶೇಖರ್‌ ಭಾವಂಕುಲೆ, ಬಿಜೆಪಿ ಮಹಾರಾಷ್ಟ್ರ ರಾಜ್ಯ ಘಟಕ ಅಧ್ಯಕ್ಷ

ಚಂದ್ರಶೇಖರ್‌ ಭಾವಂಕುಲೆ
ಚಂದ್ರಶೇಖರ್‌ ಭಾವಂಕುಲೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT