ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು

Published 29 ಏಪ್ರಿಲ್ 2024, 1:04 IST
Last Updated 29 ಏಪ್ರಿಲ್ 2024, 1:04 IST
ಅಕ್ಷರ ಗಾತ್ರ

ಸಂವಿಧಾನವನ್ನು ಬದಲಾಯಿಸುವ ಸಲುವಾಗಿ ಬಿಜೆಪಿಯು 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲು ಬಯಸುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಜೈಲಿಗೆ ಹಾಕಲಾಗಿದೆ. ಬಿಜೆಪಿಯವರು ಪ್ರಜಾಪ್ರಭುತ್ವವನ್ನು ನಾಶಗೊಳಿಸಲು ಪ್ರಯತ್ನಿಸುವ ಮೂಲಕ ಸರ್ವಾಧಿಕಾರಿಯ ಹಾದಿಯಲ್ಲಿ ಸಾಗುತ್ತಿದ್ದಾರೆ. ದೇಶವನ್ನು ರಕ್ಷಿಸಲು ಆ ಪಕ್ಷವನ್ನು ಸೋಲಿಸಬೇಕಾಗಿದೆ

-ಶರದ್‌ ಪವಾರ್‌, ಎನ್‌ಸಿಪಿ ಶರದ್‌ ಪವಾರ್‌ ಬಣದ ಮುಖ್ಯಸ್ಥ

ಭಯೋತ್ಪಾದನೆಯ ಕುರಿತು ಮೃದು ಧೋರಣೆ ಇರುವ ಸರ್ಕಾರವು ಕೇಂದ್ರದಲ್ಲಿರಬೇಕೆಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಯಸುತ್ತಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರವು ಭ್ರಷ್ಟಾಚಾರ, ಸುಲಿಗೆ, ಓಲೈಕೆ ಮತ್ತು ಪಕ್ಷಪಾತಕ್ಕೆ ಹೆಸರುವಾಸಿಯಾಗಿದೆ. ನುಸುಳುಕೋರರ ಪರವಾಗಿ ಮಮತಾ ಬ್ಯಾನರ್ಜಿ ಮಾಡುವ ಓಲೈಕೆ ರಾಜಕಾರಣವನ್ನು ನಾವು ವಿರೋಧಿಸುತ್ತೇವೆ

-ಜೆ.ಪಿ. ನಡ್ಡಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

ನಡ್ಡಾ
ನಡ್ಡಾ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT