ಕೋಲಾರ ಕ್ಷೇತ್ರದಲ್ಲಿ ಅವರೂ(ರಮೇಶ್ ಕುಮಾರ್ ಬಣ) ಕೆಲಸ ಮಾಡಲಿ. ನಾನೂ ಮಾಡುವೆ. ಕೋಲಾರ ಮಾತ್ರವಲ್ಲ ಚಿಕ್ಕಬಳ್ಳಾಪುರದಲ್ಲೂ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ. ದೇವನಹಳ್ಳಿಯನ್ನು ಅಭಿವೃದ್ಧಿ ಮಾಡುತ್ತೇನೆ ಎಂದು ಮಾತು ಕೊಟ್ಟಿದ್ದೇನೆ. ಅದರಂತೆ ಕೆಲಸ ಮಾಡುತ್ತೇನೆ. ಸ್ವಪ್ರತಿಷ್ಠೆ, ಬೇಸರ ನನಗಿಲ್ಲ. ಕಾಂಗ್ರೆಸ್ ಪಕ್ಷವನ್ನು ಎಲ್ಲಾ ಕಡೆ ಗೆಲ್ಲಿಸಲು ಶ್ರಮಿಸುತ್ತೇನೆ