<p>ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ‘ಗ್ಯಾರಂಟಿ’ ಯೋಜನೆಗಳನ್ನು ಸ್ಥಗಿತಗೊಳಿಸುತ್ತದೆ ಎಂಬ ಅಪಪ್ರಚಾರವನ್ನು ಬಿಜೆಪಿ, ಜೆಡಿಎಸ್ನವರು ಮಾಡುತ್ತಿದ್ದಾರೆ. 2028ರಲ್ಲೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ. ಗ್ಯಾರಂಟಿ ಯೋಜನೆಗಳು ಆಗಲೂ ಮುಂದುವರಿಯಲಿವೆ.</p><p>ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜನರಿಗೆ ಶಕ್ತಿ ತುಂಬುತ್ತಿವೆ. ಜನರು ಆ ಯೋಜನೆಗಳ ಪರ ಇದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಕಂಗೆಟ್ಟಿರುವ ಬಿಜೆಪಿ, ಜೆಡಿಎಸ್ನವರು ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ </p> <p><strong>ಸಿದ್ದರಾಮಯ್ಯ, ಮುಖ್ಯಮಂತ್ರಿ</strong></p> <p>(ಮಾಲೀಕಯ್ಯ ಗುತ್ತೇದಾರ್, ಶಾರದಾ ಮೋಹನ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ)</p> <p>ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಇಚ್ಛೆ ಇರಲಿಲ್ಲ. ಕಾರ್ಯಕರ್ತರು ಒತ್ತಡ ಹಾಕಿ ಮಂಡ್ಯ ಕ್ಷೇತ್ರದಿಂದ ನಿಲ್ಲಿಸಿದ್ದಾರೆ. ಗೆದ್ದರೆ ಕೃಷಿ ಸಚಿವನಾಗಿ ಗ್ರಾಮೀಣ ಭಾಗದಲ್ಲಿ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರಲು ಯತ್ನಿಸುವೆ. ಇನ್ನೊಂದು ವರ್ಷದಲ್ಲಿ ಕುಂಚಿಟಿಗ ಮತ್ತು ಕಾಡುಗೊಲ್ಲರಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಲಾಗುತ್ತದೆ.</p> <p><strong>ಎಚ್.ಡಿ.ಕುಮಾರಸ್ವಾಮಿ, ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ‘ಗ್ಯಾರಂಟಿ’ ಯೋಜನೆಗಳನ್ನು ಸ್ಥಗಿತಗೊಳಿಸುತ್ತದೆ ಎಂಬ ಅಪಪ್ರಚಾರವನ್ನು ಬಿಜೆಪಿ, ಜೆಡಿಎಸ್ನವರು ಮಾಡುತ್ತಿದ್ದಾರೆ. 2028ರಲ್ಲೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ. ಗ್ಯಾರಂಟಿ ಯೋಜನೆಗಳು ಆಗಲೂ ಮುಂದುವರಿಯಲಿವೆ.</p><p>ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜನರಿಗೆ ಶಕ್ತಿ ತುಂಬುತ್ತಿವೆ. ಜನರು ಆ ಯೋಜನೆಗಳ ಪರ ಇದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಕಂಗೆಟ್ಟಿರುವ ಬಿಜೆಪಿ, ಜೆಡಿಎಸ್ನವರು ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ </p> <p><strong>ಸಿದ್ದರಾಮಯ್ಯ, ಮುಖ್ಯಮಂತ್ರಿ</strong></p> <p>(ಮಾಲೀಕಯ್ಯ ಗುತ್ತೇದಾರ್, ಶಾರದಾ ಮೋಹನ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ)</p> <p>ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಇಚ್ಛೆ ಇರಲಿಲ್ಲ. ಕಾರ್ಯಕರ್ತರು ಒತ್ತಡ ಹಾಕಿ ಮಂಡ್ಯ ಕ್ಷೇತ್ರದಿಂದ ನಿಲ್ಲಿಸಿದ್ದಾರೆ. ಗೆದ್ದರೆ ಕೃಷಿ ಸಚಿವನಾಗಿ ಗ್ರಾಮೀಣ ಭಾಗದಲ್ಲಿ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರಲು ಯತ್ನಿಸುವೆ. ಇನ್ನೊಂದು ವರ್ಷದಲ್ಲಿ ಕುಂಚಿಟಿಗ ಮತ್ತು ಕಾಡುಗೊಲ್ಲರಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಲಾಗುತ್ತದೆ.</p> <p><strong>ಎಚ್.ಡಿ.ಕುಮಾರಸ್ವಾಮಿ, ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>