ಭಾರತದ ಪ್ರಜಾಪ್ರಭುತ್ವವು ದೊಡ್ಡ ಸವಾಲನ್ನು ಎದುರಿಸುತ್ತಿದ್ದು, ಬಿಜೆಪಿಯು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ 2024ರ ಲೋಕಸಭಾ ಚುನಾವಣೆಯು ಕೊನೆಯ ಚುನಾವಣೆ ಎಂಬುದು ಸಾಬೀತಾಗಲಿದೆ. ಬಿಜೆಪಿಯು ಸಂವಿಧಾನವನ್ನು ನಾಶ ಮಾಡಲು ಹವಣಿಸುತ್ತಿದೆ. ಎನ್ಡಿಎ ಸರ್ಕಾರದ ಕಳೆದ ಹತ್ತು ವರ್ಷಗಳ ಆಡಳಿತದಲ್ಲಿ ಅನ್ಯಾಯ, ಅರಾಜಕತೆ ಮತ್ತು ದ್ವೇಷ ತಾಂಡವವಾಡುತ್ತಿದ್ದು, ಈ ಕಾರಣಕ್ಕಾಗಿಯೇ ಇತಿಹಾಸದಲ್ಲಿ ದಾಖಲಾಗಲಿದೆ. ಕೇಂದ್ರ ಸರ್ಕಾರವು ಮಹಿಳೆಯರು, ಯುವಕರು, ವ್ಯಾಪಾರಿಗಳು ಮತ್ತು ರೈತರಿಗೆ ಮೋಸ ಮಾಡುತ್ತಿದೆ
–ಮುುಕುಲ್ ವಾಸ್ನಿಕ್, ಕಾಂಗ್ರೆಸ್ ಮುಖಂಡ