ಶಿವಮೊಗ್ಗದಲ್ಲಿ ತಾಯಿ ಹೃದಯದ ಪೂಜ್ಯ ತಂದೆಯವರು ಇದ್ದಾರೆ. ತಾಯಿ ಹೃದಯದ ಪೂಜ್ಯ ತಂದೆಯವರ ಸಣ್ಣ ಮಗ ರಾಜ್ಯಾಧ್ಯಕ್ಷರು ಇದ್ದಾರೆ. ತಾಯಿ ಹೃದಯದ ಪೂಜ್ಯ ತಂದೆಯವರ ಹಿರಿಯ ಮಗ ಇದ್ದಾರೆ. ಅವರೇ ಮೂರು ಜನ ದೊಡ್ಡ ದೊಡ್ಡ ನಾಯಕರು ಇರುವಾಗ ಅಲ್ಲಿ ನನ್ನದೇನು ಕೆಲಸ?
ಬಸನಗೌಡ ಪಾಟೀಲ ಯತ್ನಾಳ, ಬಿಜೆಪಿ ಶಾಸಕ
(ಬಿಜೆಪಿ ತಾರಾ ಪ್ರಚಾರಕರಾಗಿ ಶಿವಮೊಗ್ಗದಲ್ಲಿ ಪ್ರಚಾರ ಮಾಡುವಿರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು ಹೀಗೆ)