ಭಾರತವು ವೇಗವಾಗಿ ಮುನ್ನಡೆದಿದೆ. ಇದು ಕೆಲ ದೇಶಗಳು, ಕೆಲವು ಸಂಘಟನೆಗಳಿಗೆ ಇಷ್ಟವಾಗುತ್ತಿಲ್ಲ. ಭಾರತವು ದುರ್ಬಲವಾಗಿದ್ದರೆ ಪ್ರಯೋಜನ ಪಡೆಯಬಹುದೆಂದು ಕೆಲವರು ಭಾವಿಸುತ್ತಾರೆ. 2014ಕ್ಕೆ ಮೊದಲು ದೆಹಲಿಯ ರಾಜನೀತಿಯು ದಲ್ಲಾಳಿಗಳ ಕೈಯಲ್ಲಿತ್ತು. 2014ರ ಬಳಿಕ ದಲ್ಲಾಳಿಗಳು ದೆಹಲಿ ಬಿಟ್ಟು ರಾಜ್ಯಗಳಲ್ಲಿ ಅಂಗಡಿ ತೆರೆದಿದ್ದಾರೆ