ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು

Published 28 ಏಪ್ರಿಲ್ 2024, 22:42 IST
Last Updated 28 ಏಪ್ರಿಲ್ 2024, 22:42 IST
ಅಕ್ಷರ ಗಾತ್ರ

ಭಾರತವು ವೇಗವಾಗಿ ಮುನ್ನಡೆದಿದೆ. ಇದು ಕೆಲ ದೇಶಗಳು, ಕೆಲವು ಸಂಘಟನೆಗಳಿಗೆ ಇಷ್ಟವಾಗುತ್ತಿಲ್ಲ. ಭಾರತವು ದುರ್ಬಲವಾಗಿದ್ದರೆ ಪ್ರಯೋಜನ ಪಡೆಯಬಹುದೆಂದು ಕೆಲವರು ಭಾವಿಸುತ್ತಾರೆ. 2014ಕ್ಕೆ ಮೊದಲು ದೆಹಲಿಯ ರಾಜನೀತಿಯು ದಲ್ಲಾಳಿಗಳ ಕೈಯಲ್ಲಿತ್ತು. 2014ರ ಬಳಿಕ ದಲ್ಲಾಳಿಗಳು ದೆಹಲಿ ಬಿಟ್ಟು ರಾಜ್ಯಗಳಲ್ಲಿ ಅಂಗಡಿ ತೆರೆದಿದ್ದಾರೆ

ನರೇಂದ್ರ ಮೋದಿ, ಪ್ರಧಾನಿ

2014ರಲ್ಲಿ ಮೋದಿಯವರು ಹೊಸ ಆಶಾಭಾವ ಮೂಡಿಸಿದ್ದರು. ಈಗ ದ್ವೇಷದ ಮಾತುಗಳನ್ನು ಆಡುತ್ತಿದ್ದಾರೆ. ಹಿಂದೂ ಮುಸ್ಲಿಂ ವಿಭಜನೆಯ ಮಾತುಗಳನ್ನು ಆಡುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷವನ್ನು ಬಯ್ಯುತ್ತಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಸಾಂವಿಧಾನಿಕ ಅಧಿಕಾರಗಳನ್ನು ಮೊಟಕುಗೊಳಿಸುವ ಮಾತುಗಳನ್ನು ಆಡುತ್ತಿದ್ದಾರೆ 

ರಣದೀಪ್‌ ಸುರ್ಜೇವಾಲಾ, ಕಾಂಗ್ರೆಸ್‌ನ ಕರ್ನಾಟಕ ಉಸ್ತುವಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT