<p>ಪ್ರಧಾನಿ ನರೇಂದ್ರ ಮೋದಿ ಅವರು ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ. ಅವರ ಗಮನವನ್ನು ಬೇರೆಡೆಗೆ ಸೆಳೆಯುತ್ತಿದ್ದಾರೆ. ತಮ್ಮ ಭಾಷಣದಲ್ಲಿ ಸುಳ್ಳು ಹೇಳುವ ಪ್ರಧಾನಿಯನ್ನು ಈ ಹಿಂದೆ ಎಂದೂ ನೋಡಿರಲಿಲ್ಲ. ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮೋದಿ ಅವರಿಗೆ ಪ್ರಚಾರ ನಡೆಸಲು ಅನುಕೂಲ ಕಲ್ಪಿಸಲು ಮಹಾರಾಷ್ಟ್ರದಲ್ಲಿ ಐದು ಹಂತಗಳಲ್ಲಿ ಮತದಾನ ನಡೆಸಲಾಗುತ್ತಿದೆ</p>.<p><strong>ಶರದ್ ಪವಾರ್, ಎನ್ಸಿಪಿ ಶರದ್ ಪವಾರ್ ಬಣ</strong></p>.<p>ಕಾಂಗ್ರೆಸ್ ಪಕ್ಷವು ಹತಾಶೆಗೊಂಡಿದ್ದು, ಸುಳ್ಳು ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿದೆ. ಮತಕ್ಕಾಗಿ ಆ ಪಕ್ಷವು ಓಲೈಕೆಯ ರಾಜಕಾರಣದ ಮೊರೆ ಹೋಗಿದೆ. ತಮ್ಮ ಸೇವೆ ಮಾಡಲು ಜನರು ಕಾಂಗ್ರೆಸ್ಗೆ ಹಲವು ಬಾರಿ ಅವಕಾಶಗಳನ್ನು ನೀಡಿದ್ದರು. ಆದರೆ ಆ ಪಕ್ಷವು ಜನರ ನಂಬಿಕೆಗೆ ದ್ರೋಹ ಎಸಗಿದೆ. ಸಂವಿಧಾನವನ್ನು ಬದಲಿಸುವ ಸಲುವಾಗಿ ಬಿಜೆಪಿಯು 400 ಕ್ಷೇತ್ರಗಳಲ್ಲಿ ಗೆಲ್ಲಲು ಬಯಸುತ್ತಿದೆ ಎಂದು ಕಾಂಗ್ರೆಸ್ ಸುಳ್ಳು ಹೇಳುತ್ತಿದೆ</p>.<p><strong>ರಾಜೀವ್ ಚಂದ್ರಶೇಖರ್, ಕೇಂದ್ರ ಸಚಿವ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಧಾನಿ ನರೇಂದ್ರ ಮೋದಿ ಅವರು ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ. ಅವರ ಗಮನವನ್ನು ಬೇರೆಡೆಗೆ ಸೆಳೆಯುತ್ತಿದ್ದಾರೆ. ತಮ್ಮ ಭಾಷಣದಲ್ಲಿ ಸುಳ್ಳು ಹೇಳುವ ಪ್ರಧಾನಿಯನ್ನು ಈ ಹಿಂದೆ ಎಂದೂ ನೋಡಿರಲಿಲ್ಲ. ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮೋದಿ ಅವರಿಗೆ ಪ್ರಚಾರ ನಡೆಸಲು ಅನುಕೂಲ ಕಲ್ಪಿಸಲು ಮಹಾರಾಷ್ಟ್ರದಲ್ಲಿ ಐದು ಹಂತಗಳಲ್ಲಿ ಮತದಾನ ನಡೆಸಲಾಗುತ್ತಿದೆ</p>.<p><strong>ಶರದ್ ಪವಾರ್, ಎನ್ಸಿಪಿ ಶರದ್ ಪವಾರ್ ಬಣ</strong></p>.<p>ಕಾಂಗ್ರೆಸ್ ಪಕ್ಷವು ಹತಾಶೆಗೊಂಡಿದ್ದು, ಸುಳ್ಳು ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿದೆ. ಮತಕ್ಕಾಗಿ ಆ ಪಕ್ಷವು ಓಲೈಕೆಯ ರಾಜಕಾರಣದ ಮೊರೆ ಹೋಗಿದೆ. ತಮ್ಮ ಸೇವೆ ಮಾಡಲು ಜನರು ಕಾಂಗ್ರೆಸ್ಗೆ ಹಲವು ಬಾರಿ ಅವಕಾಶಗಳನ್ನು ನೀಡಿದ್ದರು. ಆದರೆ ಆ ಪಕ್ಷವು ಜನರ ನಂಬಿಕೆಗೆ ದ್ರೋಹ ಎಸಗಿದೆ. ಸಂವಿಧಾನವನ್ನು ಬದಲಿಸುವ ಸಲುವಾಗಿ ಬಿಜೆಪಿಯು 400 ಕ್ಷೇತ್ರಗಳಲ್ಲಿ ಗೆಲ್ಲಲು ಬಯಸುತ್ತಿದೆ ಎಂದು ಕಾಂಗ್ರೆಸ್ ಸುಳ್ಳು ಹೇಳುತ್ತಿದೆ</p>.<p><strong>ರಾಜೀವ್ ಚಂದ್ರಶೇಖರ್, ಕೇಂದ್ರ ಸಚಿವ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>