ಮುಸ್ಲಿಂ ಮೀಸಲಾತಿಯನ್ನು ಪ್ರತಿಪಾದಿಸುವ ಮೂಲಕ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ದೇಶ ವಿಭಜನೆಗೆ ಬೇಕಾದ ಸಿದ್ಧತೆ ನಡೆಸುತ್ತಿವೆ. ಈ ಎರಡೂ ಪಕ್ಷಗಳು ವೈಯಕ್ತಿಕ ಕಾನೂನು ಜಾರಿಗೊಳಿಸಲು ಬಯಸುತ್ತವೆ. ಆದರೆ ಭಾರತದಲ್ಲಿ ತಾಲಿಬಾನ್ ಮಾದರಿಯ ಆಡಳಿತಕ್ಕೆ ಬಿಜೆಪಿ ಅವಕಾಶ ನೀಡದು. ನಮ್ಮ ದೇಶದ ಆಡಳಿತ ಸಂವಿಧಾನದ ಪ್ರಕಾರ ನಡೆಯುತ್ತದೆಯೇ ಹೊರತು, ಷರಿಯಾ ಕಾನೂನಿನಿಂದ ಅಲ್ಲ. ಬಿಜೆಪಿಯು ಅಭಿವೃದ್ಧಿಯ ಪರವಾಗಿದೆ
– ಯೋಗಿ ಆದಿತ್ಯನಾಥ, ಉತ್ತರ ಪ್ರದೇಶ ಮುಖ್ಯಮಂತ್ರಿ