ಬುಧವಾರ, 7 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಚುನಾವಣಾ ರಿಂಗಣ-2018
ADVERTISEMENT
ಜನಪರ ಪ್ರಣಾಳಿಕೆ: ರಾಹುಲ್ ಸಲಹೆ
ಗುಜರಾತ್ ಕಾಂಗ್ರೆಸ್ ಪ್ರಣಾಳಿಕೆ ಮಾದರಿಯಲ್ಲಿಯೇ ಕರ್ನಾಟಕದಲ್ಲೂ ಜನಸಾಮಾನ್ಯರ ಬೇಕು, ಬೇಡಿಕೆ ದೃಷ್ಟಿಯಲ್ಲಿಟ್ಟುಕೊಂಡು ಪ್ರಣಾಳಿಕೆ ರೂಪಿಸಬೇಕು. ಜನಸಾಮಾನ್ಯರ ಆಶಯಗಳಿಗೆ ಅದು ಪೂರಕವಾಗಿರಬೇಕು ಎಂದು ಅವರು ಸಲಹೆ ಮಾಡಿದ್ದಾರೆ.
Last Updated 27 ಜನವರಿ 2018, 19:30 IST
‘ಸಚಿವ ಸ್ಥಾನ ಹೋದ ಬಳಿಕ ಅವರನ್ನು ಯಾರೂ ಕೇಳುವುದಿಲ್ಲ’
‘ಆ ಸಚಿವರಿಗೆ ದೇವರೆ ಒಳ್ಳೆಯ ಬುದ್ಧಿಯನ್ನು ಕೊಡಬೇಕು. ಯಾರು ಪ್ರತ್ಯೇಕತೆ ಬಯಸುತ್ತಾರೋ ಅವರು ಹೋಗಬಹುದು. ಈ ಬಗ್ಗೆ ಚರ್ಚಿಸಲು ಸಭೆ ಕರೆದರೂ ಬರದೆ ಅವರೇ ಹೊರಗಡೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ’ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರ ಶಿವಶಂಕರಪ್ಪ ಆಕ್ರೋಶ ವ್ಯಕ್ತಪಡಿಸಿದರು.
Last Updated 27 ಜನವರಿ 2018, 19:30 IST
ಅಧಿಕಾರದಿಂದ ಬಿಜೆಪಿ ದೂರ ಇಡಿ : ಸಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಡಿ.ರಾಜಾ
‘ಬಿಜೆಪಿ, ಕೆಲವು ಮಾಧ್ಯಮ ಹಾಗೂ ಉದ್ಯಮಿಗಳನ್ನು ಬಳಸಿಕೊಂಡು ಮೋದಿ, ಷಾ ಇರುವುದೇ ಗೆಲ್ಲುವುದಕ್ಕೆ; ಇವರಿಂದಲೇ ಭವ್ಯ ಭಾರತ ಎಂಬ ಸುಳ್ಳುಗಳನ್ನು ಸೃಷ್ಟಿಸುತ್ತಿದೆ. ಆದರೆ, ನಿಜವಾದ ಅರ್ಥದಲ್ಲಿ ಬಿಜೆಪಿ ಗುಜರಾತಿನಲ್ಲಿ ಗೆದ್ದಿಲ್ಲ. ಪಂಜಾಬ್, ಬಿಹಾರಗಳಲ್ಲೂ ಗೆದ್ದಿಲ್ಲ ಎಂದು ವಾಗ್ದಾಳಿ ನಡೆಸಿದರು.
Last Updated 27 ಜನವರಿ 2018, 19:30 IST
ದಲಿತ ಮತ ಚದುರುವ ಆತಂಕ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಕ್ಷೇತ್ರ ಬದಲಿಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ಪ್ರತಿನಿಧಿಸುತ್ತಿದ್ದ ವರುಣಾ ಕ್ಷೇತ್ರದಿಂದ ತಮ್ಮ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಕಣಕ್ಕಿಳಿಸಲು ವೇದಿಕೆ ಸಿದ್ಧಪಡಿಸಿದ್ದಾರೆ.
Last Updated 27 ಜನವರಿ 2018, 19:30 IST
ಆನಂದ ಸಿಂಗ್ ರಾಜೀನಾಮೆ ಅಂಗೀಕರಿಸಿದ ಸ್ಪೀಕರ್
‘ಸ್ವ ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಆನಂದ್ ಸಿಂಗ್ ತಿಳಿಸಿದ್ದಾರೆ. ನಿಯಮ ಪ್ರಕಾರವೇ ಸಲ್ಲಿಸಿದ್ದಾರೆ. ಹೀಗಾಗಿ ಅದನ್ನು ಅಂಗೀಕರಿಸಲಾಗಿದೆ’ ಎಂದು ಕೋಳಿವಾಡ ನಂತರ ಸುದ್ದಿಗಾರರಿಗೆ ತಿಳಿಸಿದರು.
Last Updated 27 ಜನವರಿ 2018, 19:30 IST
ಡಾ.ಮಾಲಕರಡ್ಡಿ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ
ಅವರಿಗೀಗ 82ರ ವಯಸ್ಸು. ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗಲಿಲ್ಲ ಹಾಗೂ ಹಿರಿತನಕ್ಕೆ ಸಿದ್ದರಾಮಯ್ಯ ಬೆಲೆ ನೀಡಲಿಲ್ಲ ಎಂಬ ಬಗ್ಗೆ ಅವರು ಆಗಾಗ ಮಾಧ್ಯಮಗಳ ಎದುರು ಅಸಮಾಧಾನ ಹೊರಹಾಕುತ್ತಲೇ ಬಂದಿದ್ದರು.
Last Updated 27 ಜನವರಿ 2018, 19:30 IST
ಕಾಂಗ್ರೆಸ್ ಪ್ರಚಾರಕ್ಕೆ ಸಿನಿಮಾದವರ ದಂಡು!
ಎಐಸಿಸಿಯ ಸಾಮಾಜಿಕ ಜಾಲತಾಣ ನಿರ್ವಹಣಾ ವಿಭಾಗದ ಮುಖ್ಯಸ್ಥೆ, ನಟಿ ರಮ್ಯಾ (ದಿವ್ಯ ಸ್ಪಂದನ) ಅವರು ಪ್ರಚಾರ ಸಮಿತಿಯಲ್ಲಿ ಮುಂಚೂಣಿ ಸ್ಥಾನ ಪಡೆದಿದ್ದು, ನಟಿಯರಾದ ಮಾಲಾಶ್ರೀ, ಅಭಿನಯಾ, ಭಾವನಾ, ಜಯಮಾಲಾ ಅವರನ್ನೂ ಮತದಾರರನ್ನು ಸೆಳೆಯುವುದಕ್ಕಾಗಿ ಪರಿಗಣಿಸಲಾಗಿದೆ.
Last Updated 27 ಜನವರಿ 2018, 19:30 IST
ADVERTISEMENT
ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ
ಹೊಸಪೇಟೆ ಬಿಜೆಪಿ ಶಾಸಕ ಆನಂದ್ ಸಿಂಗ್ ಅವರು ಶಾಸಕ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ. ಸಿಂಗ್ ಅವರು ಇಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರಿಗೆ ತೆರಳಿ ಸ್ಪೀಕರ್ ಕೆ.ಬಿ.ಕೋಳಿವಾಡ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.
Last Updated 27 ಜನವರಿ 2018, 15:08 IST
ಗೋವಾ ಸಿಎಂ ಜತೆ ಮಾತುಕತೆಗೆ ಸಿದ್ಧ: ಸಿದ್ದರಾಮಯ್ಯ
ಮಹದಾಯಿ ವಿಚಾರದಲ್ಲಿ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಪ್ರಧಾನಿಯವರ ಬಳಿಗೆ ನಿಯೋಗ ಹೋಗೋಣ, ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸುವಂತೆ, ಮೂರು ರಾಜ್ಯದ ಮುಖ್ಯಮಂತ್ರಿಗಳ ಸಭೆ ಕರೆಯುವಂತೆ ...
Last Updated 27 ಜನವರಿ 2018, 12:36 IST
ಸಂಸದೆ ಶೋಭಾ ಕರಂದ್ಲಾಜೆ ಅವರಿಂದ ನನಗೆ ಜೀವಭಯವಿದೆ: ಕಣ್ಣೀರಿಟ್ಟ ಪದ್ಮನಾಭ
ಕೆಜೆಪಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಪದ್ಮನಾಭ ಪ್ರಸನ್ನಕುಮಾರ ಸುದ್ದಿಗೋಷ್ಠಿ
Last Updated 27 ಜನವರಿ 2018, 9:17 IST
ADVERTISEMENT
<
1
2
...
6
>
ADVERTISEMENT
ADVERTISEMENT