ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

ಚುನಾವಣಾ ಭಾರತ

ADVERTISEMENT

Lok Sabha polls: ಕಾಂಗ್ರೆಸ್‌ನ 8ನೇ ಪಟ್ಟಿಯಲ್ಲೂ ಇಲ್ಲ ಅಮೇಥಿ ಅಭ್ಯರ್ಥಿ ಮಾಹಿತಿ

ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳ 8ನೇ ಪಟ್ಟಿಯನ್ನು ಕಾಂಗ್ರೆಸ್ ಬುಧವಾರ ರಾತ್ರಿ ಪ್ರಕಟಿಸಿದೆ. ಆದರೆ, ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್‌ ಬರೇಲಿ ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಈವರೆಗೆ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿಲ್ಲ.
Last Updated 28 ಮಾರ್ಚ್ 2024, 8:05 IST
Lok Sabha polls: ಕಾಂಗ್ರೆಸ್‌ನ 8ನೇ ಪಟ್ಟಿಯಲ್ಲೂ ಇಲ್ಲ ಅಮೇಥಿ ಅಭ್ಯರ್ಥಿ ಮಾಹಿತಿ

ಹರಿಯಾಣ | ಕಾಂಗ್ರೆಸ್‌ ತೊರೆದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್

ಹರಿಯಾಣದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
Last Updated 28 ಮಾರ್ಚ್ 2024, 7:29 IST
ಹರಿಯಾಣ | ಕಾಂಗ್ರೆಸ್‌ ತೊರೆದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್

2ನೇ ಹಂತದ ಮತದಾನ: ಅಸ್ಸಾಂನ 5 ಲೋಕಸಭೆ ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ

ಅಸ್ಸಾಂನ ಐದು ಲೋಕಸಭೆ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಏಪ್ರಿಲ್‌ 26ರಂದು ಮತದಾನ ನಡೆಯಲಿದ್ದು, ಚುನಾವಣಾ ಆಯೋಗ ಇಂದು (ಗುರುವಾರ) ಮಾರ್ಗಸೂಚಿ ಬಿಡುಗಡೆ ಮಾಡಿದೆ.
Last Updated 28 ಮಾರ್ಚ್ 2024, 6:03 IST
2ನೇ ಹಂತದ ಮತದಾನ: ಅಸ್ಸಾಂನ 5 ಲೋಕಸಭೆ ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ

LS Polls | ತಮಿಳುನಾಡು ಕಾಂಗ್ರೆಸ್ ಮಾಜಿ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸಿ.ಆರ್‌.ಕೇಶವನ್‌ ಅವರನ್ನು ಪಕ್ಷದ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಕ ಮಾಡಿದ್ದಾರೆ.
Last Updated 28 ಮಾರ್ಚ್ 2024, 5:33 IST
LS Polls | ತಮಿಳುನಾಡು ಕಾಂಗ್ರೆಸ್ ಮಾಜಿ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಎರಡನೇ ಹಂತದ ಚುನಾವಣೆ: ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭ

12 ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ 88 ಲೋಕಸಭಾ ಕ್ಷೇತ್ರಗಳಿಗಾಗಿ ಏಪ್ರಿಲ್‌ 26ರಂದು ನಡೆಯಲಿರುವ ಎರಡನೇ ಹಂತದ ಚುನಾವಣೆಗೆ ಗುರುವಾರ ಅಧಿಸೂಚನೆ ಹೊರಡಿಸುವುದರೊಂದಿಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.
Last Updated 28 ಮಾರ್ಚ್ 2024, 4:20 IST
ಎರಡನೇ ಹಂತದ ಚುನಾವಣೆ: ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭ

Tamil Nadu | ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ಗಣೇಶಮೂರ್ತಿ ನಿಧನ

ಇತ್ತೀಚೆಗೆ ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ಎ.ಗಣೇಶಮೂರ್ತಿ ಗುರುವಾರ ಬೆಳಿಗ್ಗೆ ಕೊಯಮತ್ತೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Last Updated 28 ಮಾರ್ಚ್ 2024, 4:20 IST
Tamil Nadu | ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ಗಣೇಶಮೂರ್ತಿ ನಿಧನ

ಮತ ವಿಭಜನೆ ಬಗ್ಗೆ ಮಾತನಾಡುವವರ ಕೈ ಕತ್ತರಿಸಿ: ಮಧ್ಯಪ್ರದೇಶ ಕಾಂಗ್ರೆಸ್ ಶಾಸಕ

ಲೋಕಸಭೆ ಚುನಾವಣೆ ವೇಳೆ ಮತ ವಿಭಜಿಸುವ ಕುರಿತು ಹೇಳಿಕೆ ನೀಡುವವರ ಕೈಗಳನ್ನು ಕತ್ತರಿಸಿ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಶಾಸಕ ಕರೆ ನೀಡಿದ್ದಾರೆ. ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
Last Updated 28 ಮಾರ್ಚ್ 2024, 3:03 IST
ಮತ ವಿಭಜನೆ ಬಗ್ಗೆ ಮಾತನಾಡುವವರ ಕೈ ಕತ್ತರಿಸಿ: ಮಧ್ಯಪ್ರದೇಶ ಕಾಂಗ್ರೆಸ್ ಶಾಸಕ
ADVERTISEMENT

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ: ಹಣಕಾಸು ಸಚಿವೆ ನಿರ್ಮಲಾ

ಲೋಸಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ ಎಂದು ಹೇಳುವ ಮೂಲಕ ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿರುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.
Last Updated 28 ಮಾರ್ಚ್ 2024, 3:00 IST
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ: ಹಣಕಾಸು ಸಚಿವೆ ನಿರ್ಮಲಾ

ಬಿಜೆಪಿಯನ್ನೂ ಒಳಗೊಂಡಂತೆ ಭಾರತದ ರಾಜಕೀಯದಲ್ಲಿದೆ ಕುಟುಂಬ ರಾಜಕಾರಣ: ತರೂರ್

‘ವಂಶಾಡಳಿತ ರಾಜಕಾರಣವು ಭಾರತದ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿದೆ. ಇದು ದೇಶದ ಅತ್ಯಂತ ಹಳೆಯ ಪಕ್ಷದಲ್ಲಿ ಮಾತ್ರವಲ್ಲ, ಬಿಜೆಪಿಯೂ ಇದರಿಂದ ಹೊರತಾಗಿಲ್ಲ’ ಎಂದು ಸಂಸದ ಶಶಿ ತರೂರ್ ಹೇಳಿದ್ದಾರೆ.
Last Updated 27 ಮಾರ್ಚ್ 2024, 14:52 IST
ಬಿಜೆಪಿಯನ್ನೂ ಒಳಗೊಂಡಂತೆ ಭಾರತದ ರಾಜಕೀಯದಲ್ಲಿದೆ ಕುಟುಂಬ ರಾಜಕಾರಣ: ತರೂರ್

ಒಡಿಶಾ: BJD ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಬಿಜು ಜನತಾ ದಳ (ಬಿಜೆಡಿ) ಅಧ್ಯಕ್ಷ ನವೀನ್ ಪಟ್ನಾಯಕ್ ಅವರು ಬುಧವಾರ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಜ್ಯದ 21 ಲೋಕಸಭಾ ಕ್ಷೇತ್ರಗಳ ಪೈಕಿ 9 ಕ್ಷೇತ್ರಗಳಿಗೆ ಉಮೇದುವಾರರನ್ನು ಪ್ರಕಟಿಸಿದ್ದಾರೆ.
Last Updated 27 ಮಾರ್ಚ್ 2024, 14:15 IST
ಒಡಿಶಾ: BJD ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ADVERTISEMENT