ಇದಕ್ಕೆ ಅಮೃತಸರದ ವ್ಯಾಪಾರಿಗಳ ಸಭೆಯಲ್ಲಿ ಸೋಮವಾರ ಪ್ರತಿಕ್ರಿಯಿಸಿದ ಕೇಜ್ರಿವಾಲ್, ‘ಅಮಿತ್ ಶಾ ಅವರ ಹೇಳಿಕೆಯನ್ನು ನೀವು ಕೇಳಿದ್ದೀರಾ? ಹಿಂದೆ ಪಂಜಾಬಿಗಳನ್ನು ಸಾಕಷ್ಟು ನಿಂದಿಸಿದ್ದ ಅವರು, ಈಗ ಪಂಜಾಬ್ ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ. ಜೂನ್ 4ರ ಬಳಿಕ ಭಗವಂತ ಮಾನ್ ಮುಖ್ಯಮಂತ್ರಿಯಾಗಿ ಉಳಿಯುವುದಿಲ್ಲ ಎಂದಿದ್ದಾರೆ’ ಎಂದರು.