ಸುರೇಂದ್ರನ್, ರಾಧಾಕೃಷ್ಣನ್, ಆಲಪ್ಪುಳ ಕ್ಷೇತ್ರದ ಅಭ್ಯರ್ಥಿ ಶೋಭಾ ಸುರೇಂದ್ರನ್ ಅವರ ವಿರುದ್ಧದ ಪ್ರಕರಣಗಳ ವಿವರಗಳನ್ನು ಶುಕ್ರವಾರ ‘ಎಕ್ಸ್’ ವೇದಿಕೆಯಲ್ಲಿ ಹಂಚಿಕೊಂಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ‘ಭಾರತದ ಕೆಲವು ಭಾಗಗಳಲ್ಲಿ ರಾಷ್ಟ್ರೀಯವಾದಿಯಾಗಿರುವುದು ಕಷ್ಟ’ ಎಂದು ಉಲ್ಲೇಖಿಸಿದ್ದರು.