<p><strong>ಲಖನೌ:</strong> ಮೊರಾದಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಕುನ್ವರ್ ಸರ್ವೇಶ್ ಕುಮಾರ್ (72) ಅವರು ಶನಿವಾರ ನಿಧನರಾಗಿದ್ದಾರೆ. </p>.<p>‘ಅವರಿಗೆ ಗಂಟಲಲ್ಲಿ ಕೊಂಚ ಸಮಸ್ಯೆಯಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶುಕ್ರವಾರ ಅವರು ತಪಾಸಣೆಗಾಗಿ ದೆಹಲಿಯ ಏಮ್ಸ್ಗೆ ಹೋಗಿದ್ದವರು, ಅಲ್ಲಿಯೇ ನಿಧನರಾದರು’ ಎಂದು ಉತ್ತರ ಪ್ರದೇಶದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಭೂಪೇಂದ್ರ ಚೌಧರಿ ತಿಳಿಸಿದರು.</p>.<p>ಮೊರಾದಾಬಾದ್ ಕ್ಷೇತ್ರದಲ್ಲಿ ಮತದಾನವು ಮೊದಲ ಹಂತದಲ್ಲಿ ಶುಕ್ರವಾರ ನಡೆದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಮೊರಾದಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಕುನ್ವರ್ ಸರ್ವೇಶ್ ಕುಮಾರ್ (72) ಅವರು ಶನಿವಾರ ನಿಧನರಾಗಿದ್ದಾರೆ. </p>.<p>‘ಅವರಿಗೆ ಗಂಟಲಲ್ಲಿ ಕೊಂಚ ಸಮಸ್ಯೆಯಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶುಕ್ರವಾರ ಅವರು ತಪಾಸಣೆಗಾಗಿ ದೆಹಲಿಯ ಏಮ್ಸ್ಗೆ ಹೋಗಿದ್ದವರು, ಅಲ್ಲಿಯೇ ನಿಧನರಾದರು’ ಎಂದು ಉತ್ತರ ಪ್ರದೇಶದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಭೂಪೇಂದ್ರ ಚೌಧರಿ ತಿಳಿಸಿದರು.</p>.<p>ಮೊರಾದಾಬಾದ್ ಕ್ಷೇತ್ರದಲ್ಲಿ ಮತದಾನವು ಮೊದಲ ಹಂತದಲ್ಲಿ ಶುಕ್ರವಾರ ನಡೆದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>