‘ಕಾಂಗ್ರೆಸ್, ರಾಹುಲ್ ‘ಬಾಬಾ’ ಮತ್ತು ಅಖಿಲೇಶ್ ಯಾದವ್ ಅವರ ಪಕ್ಷ (ಎಸ್ಪಿ) ರಾಮ ಮಂದಿರ ವಿವಾದವನ್ನು 70 ವರ್ಷಕ್ಕೂ ಹೆಚ್ಚು ಕಾಲ ಅನಿಶ್ಚಿತವಾಗಿಟ್ಟಿದ್ದವು. ನೀವು ಮೋದಿ ಅವರನ್ನು ಎರಡನೇ ಬಾರಿ ಪ್ರಧಾನಿ ಮಂತ್ರಿ ಮಾಡಿದಿರಿ. ಅವರು ಜೈ ಶ್ರೀರಾಮ್ ಎಂದು ಹೇಳಿ, ಜನವರಿ 22ರಂದು ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು’ ಎಂದು ತಿಳಿಸಿದರು.