‘ಚುನಾವಣಾಧಿಕಾರಿಯು ಬಿಜೆಪಿ ಕಾರ್ಯಕರ್ತನಂತೆ ವರ್ತಿಸುತ್ತಿದ್ದು, ಎಸ್ಪಿ ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಿದ್ದಾರೆ. ಅದನ್ನು ಕಾನೂನು ಹೋರಾಟದ ಮೂಲಕ ಎದುರಿಸುತ್ತೇವೆ. ಈಗ ಉಳಿದ ಅಭ್ಯರ್ಥಿಗಳ ಪೈಕಿ ಕೆಲವರನ್ನು ಅಪಹರಿಸಲಾಗಿದೆ. ಕೆಲವರು ಭೂಗತರಾಗಿದ್ದಾರೆ. ಸಾರ್ವಜನಿಕವಾಗಿ ಯಾರೂ ಕಾಣಿಸಿಕೊಳ್ಳುತ್ತಿಲ್ಲ. ಎಲ್ಲರ ಮೇಲೆ ಒತ್ತಡ ಹೇರಲಾಗುತ್ತಿದೆ’ ಎಂದು ಪಟ್ವಾರಿ ದೂರಿದರು.