ಪಕ್ಷದ ಪ್ರಧಾನ ಕಾರ್ಯದರ್ಶಿ ಸುಖ್ವಿಂದರ್ ಸಿಂಗ್ ರಾಂಧವಾ ಅವರಿಗೆ ಗುರುದಾಸಪುರ ಕ್ಷೇತ್ರದ ಟಿಕೆಟ್ ನೀಡಿದೆ. ಮಾಜಿ ಸಂಸದ ವಿಜಯ್ ಇಂದರ್ ಸಿಂಗ್ ಅವರನ್ನು ಆನಂದಪುರ ಸಾಹಿಬ್ ಕ್ಷೇತ್ರದಿಂದ ಹಾಗೂ ಕುಲ್ಬೀರ್ ಸಿಂಗ್ ಝಿರಾ ಅವರನ್ನು ಖಡೂರ್ ಸಾಹಿಬ್ ಕ್ಷೇತ್ರದಿಂದ ಸ್ಪರ್ಧೆಗಿಳಿಸಿದೆ. ಇಲ್ಲಿನ ಹಾಲಿ ಸಂಸದ ಜಸ್ಬೀರ್ ಸಿಂಗ್ ಗಿಲ್ ಅವರಿಗೆ ಟಿಕೆಟ್ ಲಭಿಸಿಲ್ಲ.