<p><strong>ಜಬಲ್ಪುರ</strong> (ಮಧ್ಯಪ್ರದೇಶ): ಕಾಂಗ್ರೆಸ್ ಪಕ್ಷವೂ ರಾಹುಲ್ ಗಾಂಧಿಯವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ವ್ಯಂಗ್ಯವಾಡಿದ್ದಾರೆ.</p>.LS Polls | ಕಾಂಗ್ರೆಸ್ನ 'ಘರ್ ಘರ್ ಗ್ಯಾರಂಟಿ' ಅಭಿಯಾನಕ್ಕೆ ಚಾಲನೆ ನೀಡಿದ ಖರ್ಗೆ.ಕೇಜ್ರಿವಾಲ್ ತೂಕದಲ್ಲಿ ವ್ಯತ್ಯಾಸವಾಗಿಲ್ಲ: AAP ಆರೋಪದ ಬಗ್ಗೆ ತಿಹಾರ್ ಅಧಿಕಾರಿಗಳು.ಜೈಲಿಗೆ ಕಳಿಸಿ ಕೇಜ್ರಿವಾಲ್ ಆರೋಗ್ಯವನ್ನು ಅಪಾಯಕ್ಕೆ ದೂಡಿದ ಬಿಜೆಪಿ–ಆತಿಶಿ ಆರೋಪ. <p>ಲೋಕಸಭಾ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ ಮೂಲಕ ಗೆಲುವು ಸಾಧಿಸಿದರೆ, ದೇಶದಲ್ಲಿ ಶಾಂತಿ ನೆಲೆಸುವುದಿಲ್ಲ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಹುಲ್ ಮಾತಿನಲ್ಲಿ ಯಾವುದೇ ಸತ್ಯವಿಲ್ಲ ಎಂದು ತಿರುಗೇಟು ನೀಡಿದರು.</p><p>ರಾಹುಲ್ ಗಾಂಧಿ ಹೇಳಿಕೆಯಲ್ಲಿ ಯಾವುದೇ ಗಂಭೀರತೆ ಇಲ್ಲ, ಏಕೆಂದರೆ ಅವರದೇ ಪಕ್ಷದವರು ರಾಹುಲ್ ಗಾಂಧಿಯವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ, ಬೇರೆಯವರು ಹೇಗೆ ಅವರನ್ನು ಗಂಭೀರವಾಗಿ ಪರಿಗಣಿಸುತ್ತಾರೆ ಎಂದು ಹೇಳಿದ್ದಾರೆ.</p><p>ಚುನಾವಣಾ ಪ್ರಕ್ರಿಯೆ ಗರಿಗೆದರಿದಂತೆ ಕಾಂಗ್ರೆಸ್ ಪಕ್ಷದ ಸುಳಿವೇ ಇಲ್ಲ. ಈ ಬೆಳವಣಿಗೆಗೆ ರಾಹುಲ್ ಅವರೇ ಕಾರಣ. ಕಾಂಗ್ರೆಸ್ ಪಕ್ಷವನ್ನಾಗಲಿ ಅಥವಾ ಚುನಾವಣೆಯನ್ನಾಗಲಿ ರಾಹುಲ್ ಗಂಭೀರವಾಗಿ ತೆಗೆದುಕೊಂಡಿಲ್ಲ. ಕಾಂಗ್ರೆಸ್ ಪಕ್ಷವು ಆತ್ಮಾವಲೋಕನ ಮಾಡಿಕೊಳ್ಳುವುದು ಒಳಿತು ಎಂದರು.</p>.LS Polls 2024: ರಾಜೀನಾಮೆ ಕೊಡ್ತಿನಿ, ಶಾ ಕೊಡುತ್ತಾರೆಯೇ?- ಸಿದ್ದರಾಮಯ್ಯ ಸವಾಲು.ಬೆಂಗಳೂರು: ಹೈಕೋರ್ಟ್ನಲ್ಲಿ ನ್ಯಾಯಪೀಠದ ಮುಂದೆಯೇ ಕತ್ತು ಕೊಯ್ದುಕೊಂಡ ವ್ಯಕ್ತಿ. <p>ಜೆ.ಪಿ ನಡ್ಡಾ ಅವರೊಂದಿಗೆ ಜಬಲ್ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿದ ಯಾದವ್, ಇಂದೋರ್ ಹಾಗೂ ಉಜ್ಜಯಿನಿಯಲ್ಲಿ ಇಂದು ಚುನಾವಣಾ ಪ್ರಚಾರ ನಡೆಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಬಲ್ಪುರ</strong> (ಮಧ್ಯಪ್ರದೇಶ): ಕಾಂಗ್ರೆಸ್ ಪಕ್ಷವೂ ರಾಹುಲ್ ಗಾಂಧಿಯವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ವ್ಯಂಗ್ಯವಾಡಿದ್ದಾರೆ.</p>.LS Polls | ಕಾಂಗ್ರೆಸ್ನ 'ಘರ್ ಘರ್ ಗ್ಯಾರಂಟಿ' ಅಭಿಯಾನಕ್ಕೆ ಚಾಲನೆ ನೀಡಿದ ಖರ್ಗೆ.ಕೇಜ್ರಿವಾಲ್ ತೂಕದಲ್ಲಿ ವ್ಯತ್ಯಾಸವಾಗಿಲ್ಲ: AAP ಆರೋಪದ ಬಗ್ಗೆ ತಿಹಾರ್ ಅಧಿಕಾರಿಗಳು.ಜೈಲಿಗೆ ಕಳಿಸಿ ಕೇಜ್ರಿವಾಲ್ ಆರೋಗ್ಯವನ್ನು ಅಪಾಯಕ್ಕೆ ದೂಡಿದ ಬಿಜೆಪಿ–ಆತಿಶಿ ಆರೋಪ. <p>ಲೋಕಸಭಾ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ ಮೂಲಕ ಗೆಲುವು ಸಾಧಿಸಿದರೆ, ದೇಶದಲ್ಲಿ ಶಾಂತಿ ನೆಲೆಸುವುದಿಲ್ಲ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಹುಲ್ ಮಾತಿನಲ್ಲಿ ಯಾವುದೇ ಸತ್ಯವಿಲ್ಲ ಎಂದು ತಿರುಗೇಟು ನೀಡಿದರು.</p><p>ರಾಹುಲ್ ಗಾಂಧಿ ಹೇಳಿಕೆಯಲ್ಲಿ ಯಾವುದೇ ಗಂಭೀರತೆ ಇಲ್ಲ, ಏಕೆಂದರೆ ಅವರದೇ ಪಕ್ಷದವರು ರಾಹುಲ್ ಗಾಂಧಿಯವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ, ಬೇರೆಯವರು ಹೇಗೆ ಅವರನ್ನು ಗಂಭೀರವಾಗಿ ಪರಿಗಣಿಸುತ್ತಾರೆ ಎಂದು ಹೇಳಿದ್ದಾರೆ.</p><p>ಚುನಾವಣಾ ಪ್ರಕ್ರಿಯೆ ಗರಿಗೆದರಿದಂತೆ ಕಾಂಗ್ರೆಸ್ ಪಕ್ಷದ ಸುಳಿವೇ ಇಲ್ಲ. ಈ ಬೆಳವಣಿಗೆಗೆ ರಾಹುಲ್ ಅವರೇ ಕಾರಣ. ಕಾಂಗ್ರೆಸ್ ಪಕ್ಷವನ್ನಾಗಲಿ ಅಥವಾ ಚುನಾವಣೆಯನ್ನಾಗಲಿ ರಾಹುಲ್ ಗಂಭೀರವಾಗಿ ತೆಗೆದುಕೊಂಡಿಲ್ಲ. ಕಾಂಗ್ರೆಸ್ ಪಕ್ಷವು ಆತ್ಮಾವಲೋಕನ ಮಾಡಿಕೊಳ್ಳುವುದು ಒಳಿತು ಎಂದರು.</p>.LS Polls 2024: ರಾಜೀನಾಮೆ ಕೊಡ್ತಿನಿ, ಶಾ ಕೊಡುತ್ತಾರೆಯೇ?- ಸಿದ್ದರಾಮಯ್ಯ ಸವಾಲು.ಬೆಂಗಳೂರು: ಹೈಕೋರ್ಟ್ನಲ್ಲಿ ನ್ಯಾಯಪೀಠದ ಮುಂದೆಯೇ ಕತ್ತು ಕೊಯ್ದುಕೊಂಡ ವ್ಯಕ್ತಿ. <p>ಜೆ.ಪಿ ನಡ್ಡಾ ಅವರೊಂದಿಗೆ ಜಬಲ್ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿದ ಯಾದವ್, ಇಂದೋರ್ ಹಾಗೂ ಉಜ್ಜಯಿನಿಯಲ್ಲಿ ಇಂದು ಚುನಾವಣಾ ಪ್ರಚಾರ ನಡೆಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>