‘ಭಾರತವು ತನ್ನ ರಾಯಭಾರಿಯನ್ನು ಕರೆಸಿ ಪ್ರತಿಭಟಿಸಿದೆ ಎಂಬ ವರದಿಗೆ ಪ್ರತಿಕ್ರಿಯಿಸಿ, ‘ಖಾಸಗಿ ಚರ್ಚೆ ಕುರಿತು ಪ್ರತಿಕ್ರಿಯಿಸುವುದಿಲ್ಲ. ನ್ಯಾಯಸಮ್ಮತ ಚುನಾವಣೆ ಕುರಿತ ನಿಲುವನ್ನು ಪುನರುಚ್ಚರಿಸುತ್ತೇವೆ. ಬಹುಶಃ ಇದಕ್ಕೆ ಯಾರ ಆಕ್ಷೇಪವೂ ಇರಲಾರದು’ ಎಂದು ವಿದೇಶಾಂಗ ಇಲಾಖೆ ವಕ್ತಾರ ಮ್ಯಾಥ್ಯೂ ಮಿಲ್ಲರ್ ಅವರು ಹೇಳಿದ್ದರು.