ಸಾಮಾಜಿಕ ಕಾರ್ಯಕರ್ತ ಅರುಣ್ ರಾಯ್ ಮತ್ತು ನಿಖಿಲ್ ಡೇ ಅವರು, ‘ಪ್ರತಿ ಲೋಕಸಭೆ ಅಥವಾ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಫಲಿತಾಂಶ ಘೋಷಣೆಯಾಗುವವರೆಗೆ ಸಭೆ, ಸಮಾರಂಭ, ರ್ಯಾಲಿ ಅಥವಾ ಧರಣಿಗಳಿಗೆ ರಾಜ್ಯ ಸರ್ಕಾರ ಮತ್ತು ಜಿಲ್ಲಾಧಿಕಾರಿಗಳು ಸಿಆರ್ಪಿಸಿ ಸೆಕ್ಷನ್ ಅಡಿಯಲ್ಲಿ ನಿಷೇಧ ಹೇರುವ ಕ್ರಮವನ್ನು ರದ್ದು ಮಾಡಬೇಕು‘ ಎಂದು ಕೋರಿದ್ದರು.