<p><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ಅವರು 2014ರ ಭರವಸೆಗಳನ್ನು ನುಚ್ಚುನೂರು ಮಾಡಿದರು, 2019ರಿಂದ ಜನರ ನಂಬಿಕೆಗೆ ದ್ರೋಹ ಬಗೆದರು ಮತ್ತು 2024ರಲ್ಲಿ ಅವರ ನಿರ್ಗಮನವು ಗ್ಯಾರಂಟಿಯಾಗಿದೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.</p>.<p>ಮಣಿಪುರದ ಹಿಂಸಾಚಾರ ಮತ್ತು ಚೀನಾದ ಅತಿಕ್ರಮಣದಂಥ ಪ್ರಕರಣಗಳಿಂದ ಈಶಾನ್ಯ ಭಾರತದ ಜನ ಯಾವುದೇ ರಂಗದಲ್ಲಿ ಅಭಿವೃದ್ಧಿ ಹೊಂದದಂತೆ ಮೋದಿ ಸರ್ಕಾರ ತಡೆದಿದೆ ಎನ್ನುವುದು ಸಾಬೀತಾಗುತ್ತದೆ ಎಂದು ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದೆ. </p>.<p>ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಬಗ್ಗೆ ‘ಎಕ್ಸ್’ ವೇದಿಕೆಯಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>ಮಣಿಪುರದ ಹಿಂಸಾಚಾರ, ಈಶಾನ್ಯದ ಅನುದಾನಲ್ಲಿ ಅತ್ಯಂತ ಕಡಿಮೆ ಬಳಕೆ, ಕಾಡುಗಳು ಅಪಾಯವನ್ನು ಎದುರಿಸುತ್ತಿರುವುದು, ಅರುಣಾಚಲ ಪ್ರದೇಶದಲ್ಲಿ ಚೀನಾ ಅತಿಕ್ರಮಣ, ನಾಗಾ ಶಾಂತಿ ಮಾತುಕತೆಗೆ ಹಿನ್ನಡೆ’ ಎಂದು ಪೋಸ್ಟ್ನಲ್ಲಿ ಉಲ್ಲೇಖಿಸಲಾಗಿದೆ.</p>.2014ರಲ್ಲಿ ಭರವಸೆ, 2019ರಲ್ಲಿ ವಿಶ್ವಾಸ, 2024ರಲ್ಲಿ ಗ್ಯಾರಂಟಿ: ನರೇಂದ್ರ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ಅವರು 2014ರ ಭರವಸೆಗಳನ್ನು ನುಚ್ಚುನೂರು ಮಾಡಿದರು, 2019ರಿಂದ ಜನರ ನಂಬಿಕೆಗೆ ದ್ರೋಹ ಬಗೆದರು ಮತ್ತು 2024ರಲ್ಲಿ ಅವರ ನಿರ್ಗಮನವು ಗ್ಯಾರಂಟಿಯಾಗಿದೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.</p>.<p>ಮಣಿಪುರದ ಹಿಂಸಾಚಾರ ಮತ್ತು ಚೀನಾದ ಅತಿಕ್ರಮಣದಂಥ ಪ್ರಕರಣಗಳಿಂದ ಈಶಾನ್ಯ ಭಾರತದ ಜನ ಯಾವುದೇ ರಂಗದಲ್ಲಿ ಅಭಿವೃದ್ಧಿ ಹೊಂದದಂತೆ ಮೋದಿ ಸರ್ಕಾರ ತಡೆದಿದೆ ಎನ್ನುವುದು ಸಾಬೀತಾಗುತ್ತದೆ ಎಂದು ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದೆ. </p>.<p>ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಬಗ್ಗೆ ‘ಎಕ್ಸ್’ ವೇದಿಕೆಯಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>ಮಣಿಪುರದ ಹಿಂಸಾಚಾರ, ಈಶಾನ್ಯದ ಅನುದಾನಲ್ಲಿ ಅತ್ಯಂತ ಕಡಿಮೆ ಬಳಕೆ, ಕಾಡುಗಳು ಅಪಾಯವನ್ನು ಎದುರಿಸುತ್ತಿರುವುದು, ಅರುಣಾಚಲ ಪ್ರದೇಶದಲ್ಲಿ ಚೀನಾ ಅತಿಕ್ರಮಣ, ನಾಗಾ ಶಾಂತಿ ಮಾತುಕತೆಗೆ ಹಿನ್ನಡೆ’ ಎಂದು ಪೋಸ್ಟ್ನಲ್ಲಿ ಉಲ್ಲೇಖಿಸಲಾಗಿದೆ.</p>.2014ರಲ್ಲಿ ಭರವಸೆ, 2019ರಲ್ಲಿ ವಿಶ್ವಾಸ, 2024ರಲ್ಲಿ ಗ್ಯಾರಂಟಿ: ನರೇಂದ್ರ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>