ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣದಿಂದಾಗಿ ಕಾಶ್ಮೀರದಲ್ಲಿ ದಲಿತರು ಮೀಸಲಾತಿ ಕೋಟಾದಿಂದ ವಂಚಿತರಾಗಿದ್ದಾರೆ ಎಂದು ಹೇಳಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಎದುರಿಸಲು ಸಾಧ್ಯವಾಗದ ರಾಜಕೀಯ ಪ್ರತಿಸ್ಪರ್ಧಿಗಳು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವನ್ನು ಬಳಸಿ ನಕಲಿ ವಿಡಿಯೊಗಳನ್ನು ಸೃಷ್ಟಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಿಡುತ್ತಿದ್ದಾರೆ ಎಂದು ದೂರಿದ್ದಾರೆ.