ರಾಜ್ಯದ ಬರೂಯಿಪುರದಲ್ಲಿ ಚುನಾವಣಾ ಪ್ರಚಾರ ಮಾಡಿದ ಅವರು, ‘ಟಿಎಂಸಿಗೂ ಉತ್ತಮ ಆಡಳಿತಕ್ಕೂ ಸಂಬಂಧವಿಲ್ಲ. ನೀವು ಭೂತಗನ್ನಡಿ ಹಾಕಿ ಹುಡುಕಿದರೂ ಪಶ್ಚಿಮ ಬಂಗಾಳದಲ್ಲಿ ಉತ್ತಮ ಆಡಳಿತ ಕಾಣಲು ಸಾಧ್ಯವಿಲ್ಲ. ಅವರು ಕೇವಲ ತಮ್ಮ ಮತಬ್ಯಾಂಕ್ಗಾಗಿ ಮಾತ್ರ ಕೆಲಸ ಮಾಡುತ್ತಾರೆ. ರಾಜ್ಯದ ಯುವಜನರಿಗಾಗಿ ಅವರು ಏನೂ ಮಾಡುವುದಿಲ್ಲ’ ಎಂದು ಟೀಕಿಸಿದರು.