‘ಇಂತಹ ಪ್ರಚೋದನಕಾರಿ ಹೇಳಿಕೆ ಚುನಾವಣಾ ನೀತಿ ಸಂಹಿತೆಗೆ ವಿರುದ್ಧವಾಗಿದೆ. ಹಿಂದೂ ಮಹಿಳೆಯರ ಭಾವನೆಯನ್ನು ಕೆರಳಿಸಿ ಧರ್ಮಗಳ ನಡುವೆ ದ್ವೇಷ ಹರಡುವ ಪಿತೂರಿಯಾಗಿದೆ. ಇದು ರಾಜ್ಯ, ದೇಶದ ಶಾಂತಿ, ಸುವ್ಯವಸ್ಥೆ ಮೇಲೆ ನೇರವಾಗಿ ಪರಿಣಾಮ ಬೀರುವ ಸಾಧ್ಯತೆ ಇದೆ. ದ್ವೇಷ ಹರಡಿ ಮತಗಳಿಸುವ ವ್ಯವಸ್ಥಿತ ಒಳಸಂಚಾಗಿದೆ’ ಎಂದು ತಿಳಿಸಿದ್ದಾರೆ.