ರಾಜ್ಯದ ಕಾನೂನು ಸುವ್ಯವಸ್ಥೆಯನ್ನ ಯಾವ ಹಂತಕ್ಕೆ ತಂದಿಟ್ಟಿದ್ದೀರಿ @JnanendraAraga ಅವರೇ,@siddaramaiah ಅವರ ಮೇಲೆ ಮೊಟ್ಟೆ ದಾಳಿ ಮಾಡಿದವರ ಮೇಲೆ ಕ್ರಮವಿಲ್ಲ,@DrParameshwara ಅವರಿಗೆ ಸೂಕ್ತ ರಕ್ಷಣೆ ಇಲ್ಲ.
ಇದೆಲ್ಲವೂ ಬಿಜೆಪಿಯ ವೈಫಲ್ಯವೋ, ಷಡ್ಯಂತ್ರವೋ? ಅಮಿತ್ ಶಾ ಅವರ ನಿರ್ದೇಶನದಂತೆ "ಗಲಭೆಯುಕ್ತ ಕರ್ನಾಟಕ" ಮಾಡಲು ತಯಾರಿಯೇ? pic.twitter.com/CiYCgonBE2