ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಲೋಕಸಭಾ ಚುನಾವಣೆ | ಗ್ಯಾರಂಟಿಗಳಿಂದ ಬಸವಣ್ಣನ ತತ್ವ ಅನುಷ್ಠಾನ: ಸಿದ್ದರಾಮಯ್ಯ

ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಚುನಾವಣಾ ಭಾಷಣ
Published : 4 ಮೇ 2024, 16:20 IST
Last Updated : 4 ಮೇ 2024, 16:20 IST
ಫಾಲೋ ಮಾಡಿ
Comments
ಚಿಕ್ಕೋಡಿಯಲ್ಲಿ ಶನಿವಾರ ರಾತ್ರಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಸಿದ್ದರಾಮಯ್ಯ ಅವರ ಭಾಷಣ ಆಲಿಸಲು ಸೇರಿದ ಜನ
ಚಿಕ್ಕೋಡಿಯಲ್ಲಿ ಶನಿವಾರ ರಾತ್ರಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಸಿದ್ದರಾಮಯ್ಯ ಅವರ ಭಾಷಣ ಆಲಿಸಲು ಸೇರಿದ ಜನ
ನಮ್ಮ ಸಂವಿಧಾನ ರಕ್ಷಣೆ ಮಾಡಿಕೊಳ್ಳಬೇಕಿದೆ. ಜಾತ್ಯತೀತ ದೇಶ ಕಾಪಾಡಬೇಕಿದೆ. 140 ಕೋಟಿ ಜನ ಸಮಾನವಾಗಿ ಬದುಕಬೇಕಿದೆ. ಅದಕ್ಕಾಗಿ ಕಾಂಗ್ರೆಸ್‌ ಗೆಲ್ಲಿಸಬೇಕಿದೆ
–ಕೆ.ಎಚ್‌.ಮುನಿಯಪ್ಪ, ಸಚಿವ
ಸತೀಶ ಕುಂಡಲಿ ಕೇಳುವುದಿಲ್ಲ. ಚಿಕ್ಕೋಡಿಯಲ್ಲಿ ಬಿಜೆಪಿ ಸೋಲಿಸಿದವರಲ್ಲಿ ಮಹಿಳೆಯರ ಪಾತ್ರ ದೊಡ್ಡದು. ಈ ಬಾರಿ ಪ್ರಿಯಾಂಕಾ ಕುಂಡಲಿಯಲ್ಲಿ ಗೆಲುವು ಬರೆದಿದೆ.
–ಲಕ್ಷ್ಮಣ ಸವದಿ ಶಾಸಕ
ಸತೀಶ ಜಾರಕಿಹೊಳಿ ಮೇಲೆ ಒತ್ತಡ ಹಾಕಿ ನಾವೇ ಪ್ರಿಯಾಂಕಾ ಅವರನ್ನು ನಿಲ್ಲಿಸಿದ್ದೇವೆ. 2 ಲಕ್ಷ ಮತಗಳ ಅಂತರದಿಂದ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮದು.
–ಪ್ರಕಾಶ ಹುಕ್ಕೇರಿ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ–2

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT