ಭಾನುವಾರ ರಾತ್ರಿ 8.30ರ ಸುಮಾರಿಗೆ ಶಿರಸಿಯಲ್ಲಿರುವ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಚೇರಿಗೆ ಬಂದು ರಾಜೀನಾಮೆ ಪತ್ರ ಸಲ್ಲಿಸಿದರು.
ನಂತರ ಕಾಗೇರಿ ಜೊತೆ ಮಾತುಕತೆ ನಡೆಸಿದ ಅಖಂಡ ಅವರಿಗೆ ಬಿಜೆಪಿಗೆ ಬರುವಂತೆ ಕಾಗೇರಿ ಅವರು ಆಹ್ವಾನ ನೀಡಿದರು. ಇದಕ್ಕೆ ಪ್ರತಿಕಿಯಿಸಿದ ಅಖಂಡ ಶ್ರೀನಿವಾಸಮೂರ್ತಿ, ಕ್ಷೇತ್ರದ ಜನರ ಬಳಿ ಚರ್ಚಿಸಿ ನಿರ್ಣಯ ತಿಳಿಸುವುದಾಗಿ ಹೇಳಿದರು.