<p><strong>ಬೆಂಗಳೂರು</strong>: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ.</p>.ಪ್ರಧಾನಿ ನರೇಂದ್ರ ಮೋದಿಗೆ ಚರಿತ್ರೆಯ ಅರಿವು ಇಲ್ಲ: ಕಾಂಗ್ರೆಸ್.ತನಿಖಾ ಸಂಸ್ಥೆಗಳಂತೆ ಚುನಾವಣಾ ಆಯೋಗವನ್ನೂ BJP ದುರ್ಬಳಕೆ ಮಾಡಿಕೊಳ್ಳುತ್ತಿದೆ: AAP. <p>ಇದೀಗ ಬಿಜೆಪಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡು ರಾಜ್ಯ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದೆ.</p><p>‘ದಿವಾಳಿ ಬ್ರದರ್ಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರು ಕರ್ನಾಟಕಕ್ಕೆ ಕೊಟ್ಟ ದಿವಾಳಿ ಗ್ಯಾರಂಟಿಗಳು: ಕಾವೇರಿ ದಿವಾಳಿ, ರೈತರ ದಿವಾಳಿ, ಆರ್ಥಿಕತೆ ದಿವಾಳಿ, ಕನ್ನಡಿಗರ ತೆರಿಗೆ ದಿವಾಳಿ, ಎಸ್ ಸಿ/ ಎಸ್.ಟಿ ಫಂಡ್ ದಿವಾಳಿ, ಕಾನೂನು ಸುವ್ಯವಸ್ಥೆ ದಿವಾಳಿ ಇದಿನ್ನೂ ಟ್ರೇಲರ್ ಅಷ್ಟೇ’ ಎಂದು ಬಿಜೆಪಿ ಪೋಸ್ಟ್ನಲ್ಲಿ ಬರೆದುಕೊಂಡಿದೆ.</p>.ಪ್ರಧಾನಿ ನರೇಂದ್ರ ಮೋದಿ 'ಸುಳ್ಳುಗಾರರ ನಾಯಕ': ಮಲ್ಲಿಕಾರ್ಜುನ ಖರ್ಗೆ ಟೀಕೆ.ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ: ಸೋನಿಯಾ ಗಾಂಧಿ.'ಕಮಿಷನ್'ಗಾಗಿ ಇಂಡಿಯಾ ಮೈತ್ರಿ; ಎನ್ಡಿಎಗೆ 'ಮಿಷನ್' ಇದೆ: ಪ್ರಧಾನಿ ಮೋದಿ.<p> ‘ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಮತ್ತಷ್ಟು ಲೂಟಿಗಿಳಿದು ಕರ್ನಾಟಕವನ್ನು ಸಂಪೂರ್ಣ ದಿವಾಳಿ ಮಾಡುವುದು ಖಚಿತ ನಿಶ್ಚಿತ ಖಂಡಿತ’ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ.</p>.ಪ್ರಧಾನಿ ನರೇಂದ್ರ ಮೋದಿಗೆ ಚರಿತ್ರೆಯ ಅರಿವು ಇಲ್ಲ: ಕಾಂಗ್ರೆಸ್.ತನಿಖಾ ಸಂಸ್ಥೆಗಳಂತೆ ಚುನಾವಣಾ ಆಯೋಗವನ್ನೂ BJP ದುರ್ಬಳಕೆ ಮಾಡಿಕೊಳ್ಳುತ್ತಿದೆ: AAP. <p>ಇದೀಗ ಬಿಜೆಪಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡು ರಾಜ್ಯ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದೆ.</p><p>‘ದಿವಾಳಿ ಬ್ರದರ್ಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರು ಕರ್ನಾಟಕಕ್ಕೆ ಕೊಟ್ಟ ದಿವಾಳಿ ಗ್ಯಾರಂಟಿಗಳು: ಕಾವೇರಿ ದಿವಾಳಿ, ರೈತರ ದಿವಾಳಿ, ಆರ್ಥಿಕತೆ ದಿವಾಳಿ, ಕನ್ನಡಿಗರ ತೆರಿಗೆ ದಿವಾಳಿ, ಎಸ್ ಸಿ/ ಎಸ್.ಟಿ ಫಂಡ್ ದಿವಾಳಿ, ಕಾನೂನು ಸುವ್ಯವಸ್ಥೆ ದಿವಾಳಿ ಇದಿನ್ನೂ ಟ್ರೇಲರ್ ಅಷ್ಟೇ’ ಎಂದು ಬಿಜೆಪಿ ಪೋಸ್ಟ್ನಲ್ಲಿ ಬರೆದುಕೊಂಡಿದೆ.</p>.ಪ್ರಧಾನಿ ನರೇಂದ್ರ ಮೋದಿ 'ಸುಳ್ಳುಗಾರರ ನಾಯಕ': ಮಲ್ಲಿಕಾರ್ಜುನ ಖರ್ಗೆ ಟೀಕೆ.ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ: ಸೋನಿಯಾ ಗಾಂಧಿ.'ಕಮಿಷನ್'ಗಾಗಿ ಇಂಡಿಯಾ ಮೈತ್ರಿ; ಎನ್ಡಿಎಗೆ 'ಮಿಷನ್' ಇದೆ: ಪ್ರಧಾನಿ ಮೋದಿ.<p> ‘ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಮತ್ತಷ್ಟು ಲೂಟಿಗಿಳಿದು ಕರ್ನಾಟಕವನ್ನು ಸಂಪೂರ್ಣ ದಿವಾಳಿ ಮಾಡುವುದು ಖಚಿತ ನಿಶ್ಚಿತ ಖಂಡಿತ’ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>