ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸಭೆ ಚುನಾವಣೆ: ಚನ್ನಪಟ್ಟಣದಲ್ಲಿ ಯೋಗೇಶ್ವರ್ ಎದುರು ಕುಮಾರಸ್ವಾಮಿಗೆ ಜಯ

Published 13 ಮೇ 2023, 10:10 IST
Last Updated 13 ಮೇ 2023, 10:10 IST
ಅಕ್ಷರ ಗಾತ್ರ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ 15 ಸಾವಿರ ಮತಗಳ ಅಂತರದಿಂದ ಗೆಲುವು ದಾಖಲಿಸಿದರು.

ಎಚ್.ಡಿ. ಕುಮಾರಸ್ವಾಮಿ 95 ಸಾವಿರ ಮತ ಪಡೆದರೆ, ಬಿಜೆಪಿ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ 80 ಸಾವಿರ ಮತ ಪಡೆದು ನಿರಾಸೆ ಅನುಭವಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT