‘ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ಪುಲ್ವಾಮಾ ದಾಳಿ, ಅಯೋಧ್ಯೆಯಂತಹ ವಿಷಯಗಳ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಮತದಾರರನ್ನು ಭಾವನಾತ್ಮಕವಾಗಿ ಮರಳು ಮಾಡುತ್ತೀರಿ? ಜನರ ಜೀವನದ ಸಮಸ್ಯೆಗಳಿಗೆ ನೆಪಮಾತ್ರಕ್ಕೂ ಸ್ಪಂದಿಸದ ನೀವು, ಭಾವನಾತ್ಮಕವಾಗಿ ಕೆರಳಿಸುವ ಕೆಲಸವನ್ನು ಮಾತ್ರ ಮಾಡುತ್ತಿದ್ದೀರಿ. ಭಾರತದ ಜನರು ಈ ಚುನಾವಣೆಯಲ್ಲಿ ನಿಮ್ಮನ್ನು ಅಧಿಕಾರದಿಂದ ಕೆಳಕ್ಕೆ ಇಳಿಸುತ್ತಾರೆ’ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.