‘ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯವರು ₹50 ಕೋಟಿ ಆಮಿಷವೊಡುತ್ತಿದ್ದಾರೆ ಎಂಬುದು ಸುಳ್ಳು. ಯಾರು ಆಮಿಷವೊಡ್ಡಿದ್ದಾರೆ ಎಂಬುದನ್ನು ಸಿದ್ದರಾಮಯ್ಯ ಬಹಿರಂಗಪಡಿಸಬೇಕು. ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗುವುದಿಲ್ಲ ಎಂಬ ಭಯ ಕಾಂಗ್ರೆಸ್ನವರಿಗೆ ಶುರುವಾಗಿದೆ. ಹೀಗಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಸಿ ಸುಳ್ಳು ಹೇಳುತ್ತಿದ್ದಾರೆ’ ಎಂದರು.