‘ಮೈಸೂರಿನಲ್ಲಿ ಭಾನುವಾರ ನಡೆದ ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಧರ್ಮ, ರಾಮಮಂದಿರ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿ, ದೇಶ ಒಡೆಯುವ ದುರುದ್ದೇಶದಿಂದ ತುಕ್ಡೆ ಗ್ಯಾಂಗ್ನೊಂದಿಗೆ ಕಾಂಗ್ರೆಸ್ ಅಲೆದಾಡುತ್ತಿದೆ ಎಂದಿದ್ದಾರೆ. ಆ ಮೂಲಕ, ಕೋಮು ಭಾವನೆ ಪ್ರಚೋದಿಸಿದ್ದಾರೆ. ಮೋದಿ ವಿರುದ್ಧವೂ ಆಯೋಗಕ್ಕೆ ದೂರು ನೀಡಲಾಗಿದೆ’ ಎಂದರು.