ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಧಾರವಾಡ ಲೋಕಸಭಾ ಕ್ಷೇತ್ರ | ರಂಗೇರದ ಚುನಾವಣಾ ಪ್ರಚಾರ

Published : 7 ಏಪ್ರಿಲ್ 2024, 6:06 IST
Last Updated : 7 ಏಪ್ರಿಲ್ 2024, 6:06 IST
ಫಾಲೋ ಮಾಡಿ
Comments
ಮಧ್ಯಾಹ್ನ ಬಿಸಿಲು ಜಾಸ್ತಿ ಇರುವುದರಿಂದ ಸಂಜೆ ವೇಳೆ ಪ್ರಚಾರ ಹಮ್ಮಿಕೊಳ್ಳಲಾಗುತ್ತಿದೆ. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಆಯಾ ಪ್ರದೇಶಕ್ಕೆ ತೆರಳಿ ಪ್ರಚಾರ ನಡೆಸಿದ್ದಾರೆ.
– ಅನಿಲಕುಮಾರ ಪಾಟೀಲ ಧಾರವಾಡ ಜಿಲ್ಲಾ (ಗ್ರಾಮೀಣ) ಕಾಂಗ್ರೆಸ್‌ ಘಟಕದ ಅಧ್ಯಕ್ಷ
ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಮತದಾನ ನಡೆದ ಬಳಿಕ ಪ್ರಮುಖ ನಾಯಕರು ಮತ್ತು ಗಣ್ಯರು ಅಭ್ಯರ್ಥಿಗಳ ಪ್ರಚಾರಕ್ಕೆ ಬರುವರು. ಆಗ ಪ್ರಚಾರ ಬಿರುಸು ಪಡೆಯಲಿದೆ.
ತಿಪ್ಪಣ್ಣ ಮಜ್ಜಗಿ ಅಧ್ಯಕ್ಷ ಬಿಜೆಪಿ ಹುಬ್ಬಳ್ಳಿ– ಧಾರವಾಡ ಮಹಾನಗರ ಜಿಲ್ಲಾ ಘಟಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT