‘ಗ್ಯಾರಂಟಿಗಳಿಂದ ಬಿಜೆಪಿಗೆ ಬುಡ ಅಲ್ಲಾಡುತ್ತಿದೆ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ನಗರದಲ್ಲಿ ತಿರುಗೇಟು ನೀಡಿದ ಅವರು, ‘ಚುನಾವಣೆಯಲ್ಲಿ ಹೆಚ್ಚಿನ ಮತ ಸಿಗದಿದ್ದರೆ, ಮುಂದುವರಿಕೆ ಕಷ್ಟ ಎಂಬುದನ್ನು ಸ್ವತಃ ಅವರೇ ಒಪ್ಪಿದ್ದಾರೆ. ಇನ್ನೊಂದೆಡೆ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವುದಾಗಿ ಹೇಳಿದ್ದಾರೆ’ ಎಂದರು.