ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video| ಟಗರು ಗುಟುರು V/S ಕದಲದ ಬಂಡೆ

Published 21 ಮೇ 2023, 16:03 IST
Last Updated 21 ಮೇ 2023, 16:03 IST
ಅಕ್ಷರ ಗಾತ್ರ

ಸಿಎಂ ಗಾದಿಗೆ ಏರಲು ಜಿದ್ದಾಜಿದ್ದಿ ನಡೆಸಿದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸಚಿವ ಸ್ಥಾನ ಹಂಚಿಕೆ ವಿಚಾರದಲ್ಲೂ ಹೈಕಮಾಂಡ್ ನಾಯಕರ ಮುಂದೆ ಜಿದ್ದಾಜಿದ್ದಿಗೆ ಇಳಿದಿದ್ದರು ಎನ್ನಲಾಗಿದೆ. ಹೀಗಾಗಿಯೇ 25 ಸಚಿವರು ಪ್ರಮಾಣವಚನ ಸ್ವೀಕರಿಸಬೇಕಿದ್ದ ಕಾರ್ಯಕ್ರಮದಲ್ಲಿ 8 ಮಂದಿ ಮಾತ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಯೂಟ್ಯೂಬ್ ಚಂದಾದಾರರಾಗಿ:    / prajavani   ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT