‘ಹಾಸನದಲ್ಲಿ ಬಿಜೆಪಿ ನಾಯಕರ ವಿರೋಧ ಗಮನಕ್ಕೆ ಬಂದಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಪ್ರಚಾರಕ್ಕೆ ಹೋಗುತ್ತಿದ್ದೇವೆ. ಬಿಜೆಪಿಯ ಹಿರಿಯ ಮುಖಂಡರು, ಕಾರ್ಯಕರ್ತರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾನು ಕೂಡ ಯಡಿಯೂರಪ್ಪ ಅವರಲ್ಲಿ ಸಮಯ ಕೇಳಿದ್ದು, ನಾಳೆ ಅಥವಾ ನಾಡಿದ್ದು ಭೇಟಿ ಮಾಡುವೆ’ ಎಂದು ತಿಳಿಸಿದ್ದಾರೆ.