ನಗರದಲ್ಲಿ ಶುಕ್ರವಾರ ಪರಿಶಿಷ್ಟ ಜಾತಿ, ಪಂಗಡಗಳ ಮುಖಂಡರ ಜೊತೆಗೆ ನಡೆದ ಸಭೆಯಲ್ಲಿ ಅವರು ಮಾತನಾಡಿ, ‘ಈ ಹಿಂದೆ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಪುಟ್ಟಸ್ವಾಮಿಗೌಡರು, ದೇವೇಗೌಡರನ್ನು ಹೇಗೆ ಸೋಲಿಸಿದರೋ, ಅದೇ ರೀತಿ ಈ ಬಾರಿ ಪ್ರಜ್ವಲ್ ಅವರನ್ನು ಸೋಲಿಸಿ, ಶ್ರೇಯಸ್ ಪಟೇಲ್ ಗೆಲ್ಲಿಸಬೇಕು’ ಎಂದರು.