‘ಬೆಂಗಳೂರಿನಲ್ಲಿ ಶೋಭಾ ಕರಂದ್ಲಾಜೆ, ತುಮಕೂರಿನಲ್ಲಿ ವಿ.ಸೋಮಣ್ಣ, ಚಿಕ್ಕಮಗಳೂರಿನಲ್ಲಿ ಕೋಟ ಶ್ರೀನಿವಾಸ್ ಪೂಜಾರಿ, ಶಿವಮೊಗ್ಗದಲ್ಲಿ ಬಿ.ಎಸ್.ಯಡಿಯೂರಪ್ಪ ಮಗ ಬಿ.ವೈ.ರಾಘವೇಂದ್ರ ಹೀಗೆ... ಎಲ್ಲೆಲ್ಲಿ ನಾನು ಹೋಗಬೇಕು ಎನ್ನುತ್ತಾರೋ ಅಲ್ಲಿಗೆ ಹೋಗುತ್ತೇನೆ. 28 ಕ್ಷೇತ್ರಗಳಲ್ಲೂ ಹೋರಾಟ ಮಾಡುತ್ತೇನೆ’ ಎಂದರು.