<p><strong>ಶಿರಸಿ</strong>: ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಶಿರಸಿಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕಚೇರಿಗೆ ಬಂದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಾಸಿಗೂ ಅಧಿಕ ಕಾಲ ಕಾಗೇರಿ ಹಾಗೂ ಪಕ್ಷದ ವರಿಷ್ಠರ ಜೊತೆ ಮಾತುಕತೆ ನಡೆಸಿದ್ದಾರೆ.</p>.<p>ಜಗದೀಶ್ ಶೆಟ್ಟರ್ ಹಾಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಚೇರಿಯ ಒಳ ಕೊಠಡಿಯಲ್ಲಿ ಕುಳಿತು ಮಾತುಕತೆ ನಡೆಸಿದ್ದಾರೆ.<br />ಶೆಟ್ಟರ್ ಮನವೊಲಿಸಲು ಕೊನೆಯ ಪ್ರಯತ್ನ ಎಂಬಂತೆ ಪಕ್ಷದ ವರಿಷ್ಠರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ.</p>.<p>ಮಾತುಕತೆಯ ವೇಳೆ ಕಲಘಟಕಿ ಕ್ಷೇತ್ರದ ಮಾಜಿ ಶಾಸಕ ಚಿಕ್ಕನಗೌಡರ್ ಜೊತೆಗಿದ್ದಾರೆ. 11.15 ಗಂಟೆಗೆ ರಾಜೀನಾಮೆ ನೀಡಲು ಕಾಗೇರಿ ಕಚೇರಿಗೆ ಬಂದ ಶಾಸಕರು 12.40 ಗಂಟೆಯಾದರೂ ಹೊರಬರದೆ ಮಾತುಕತೆ ನಡೆಸುತ್ತಿರುವುದು ಕುತೂಹಲ ಮೂಡಿಸಿದೆ.</p>.<p><a href="https://www.prajavani.net/we-want-new-leaders-says-basavaraj-bommai-in-hubli-1032077.html" itemprop="url">ಹೊಸ ನಾಯಕತ್ವ ಬೆಳೆಸಲು ಟಿಕೆಟ್ ನಿರಾಕರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ </a></p>.<p><a href="https://www.prajavani.net/district/koppal/koppal-bjp-mp-most-likely-to-join-congress-if-ticket-rejected-1032064.html" itemprop="url">ಟಿಕೆಟ್ ಕೊಡದಿದ್ದರೆ ಸಂಸದ ಸಂಗಣ್ಣ ಕರಡಿ ಬಿಜೆಪಿಗೆ ವಿದಾಯ? </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಶಿರಸಿಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕಚೇರಿಗೆ ಬಂದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಾಸಿಗೂ ಅಧಿಕ ಕಾಲ ಕಾಗೇರಿ ಹಾಗೂ ಪಕ್ಷದ ವರಿಷ್ಠರ ಜೊತೆ ಮಾತುಕತೆ ನಡೆಸಿದ್ದಾರೆ.</p>.<p>ಜಗದೀಶ್ ಶೆಟ್ಟರ್ ಹಾಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಚೇರಿಯ ಒಳ ಕೊಠಡಿಯಲ್ಲಿ ಕುಳಿತು ಮಾತುಕತೆ ನಡೆಸಿದ್ದಾರೆ.<br />ಶೆಟ್ಟರ್ ಮನವೊಲಿಸಲು ಕೊನೆಯ ಪ್ರಯತ್ನ ಎಂಬಂತೆ ಪಕ್ಷದ ವರಿಷ್ಠರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ.</p>.<p>ಮಾತುಕತೆಯ ವೇಳೆ ಕಲಘಟಕಿ ಕ್ಷೇತ್ರದ ಮಾಜಿ ಶಾಸಕ ಚಿಕ್ಕನಗೌಡರ್ ಜೊತೆಗಿದ್ದಾರೆ. 11.15 ಗಂಟೆಗೆ ರಾಜೀನಾಮೆ ನೀಡಲು ಕಾಗೇರಿ ಕಚೇರಿಗೆ ಬಂದ ಶಾಸಕರು 12.40 ಗಂಟೆಯಾದರೂ ಹೊರಬರದೆ ಮಾತುಕತೆ ನಡೆಸುತ್ತಿರುವುದು ಕುತೂಹಲ ಮೂಡಿಸಿದೆ.</p>.<p><a href="https://www.prajavani.net/we-want-new-leaders-says-basavaraj-bommai-in-hubli-1032077.html" itemprop="url">ಹೊಸ ನಾಯಕತ್ವ ಬೆಳೆಸಲು ಟಿಕೆಟ್ ನಿರಾಕರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ </a></p>.<p><a href="https://www.prajavani.net/district/koppal/koppal-bjp-mp-most-likely-to-join-congress-if-ticket-rejected-1032064.html" itemprop="url">ಟಿಕೆಟ್ ಕೊಡದಿದ್ದರೆ ಸಂಸದ ಸಂಗಣ್ಣ ಕರಡಿ ಬಿಜೆಪಿಗೆ ವಿದಾಯ? </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>