ಪ್ರತಿಷ್ಠೆಯಾಗಿರುವ ಹಾಸನ ಕ್ಷೇತ್ರದ ಟಿಕೆಟ್ ಗೊಂದಲಕ್ಕೆ ವಿರಾಮ ನೀಡಲು, ಸ್ವರೂಪ್ ಅವರನ್ನು ಹಾಸನದಿಂದ ಹಾಗೂ ಭವಾನಿ ಅವರನ್ನು ಚಾಮರಾಜ ಕ್ಷೇತ್ರದಿಂದ ಕಣಕ್ಕೆ ಇಳಿಸುವ ನಿರ್ಧಾರ ಮಾಡಲಾಗಿದೆ. ಈ ಮೂಲಕ ಅಸಮಾಧಾನ ನಿವಾರಣೆಗೆ ಮುಂದಾಗಿದ್ದಾರೆ. ಆದರೆ, ಭವಾನಿ ಇದನ್ನು ಒಪ್ಪಲಿದ್ದಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ ಎನ್ನಲಾಗಿದೆ.