ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ ಟಿಕೆಟ್‌ | ದೇವೇಗೌಡರ ನಿರ್ಧಾರಕ್ಕೆ ಬದ್ಧ: ರೇವಣ್ಣ

Last Updated 12 ಏಪ್ರಿಲ್ 2023, 21:21 IST
ಅಕ್ಷರ ಗಾತ್ರ

ಹೊಳೆನರಸೀಪುರ (ಹಾಸನ): ‘ಹಾಸನ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಆಯ್ಕೆಯ ವಿಷಯದಲ್ಲಿ ಎಚ್‌.ಡಿ. ದೇವೇಗೌಡರ ತೀರ್ಮಾನವೇ ಅಂತಿಮ’ ಎಂದು ಶಾಸಕ ಎಚ್‌.ಡಿ. ರೇವಣ್ಣ ಸ್ಪಷ್ಟಪಡಿಸಿದರು.

‘ಹಾಸನದಲ್ಲಿ ಭವಾನಿ ರೇವಣ್ಣ ಏಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ’ ಎಂದು ಪ್ರಶ್ನಿಸಿದ ಅವರು, ‘ದೇವೇಗೌಡರ ನಿರ್ಧಾರಕ್ಕೆ ಬದ್ಧ. ಅವರು ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್‌ ಕೊಟ್ಟರೂ ಒಪ್ಪಿಗೆ ಇದೆ. ಹಾಸನ ಟಿಕೆಟ್‌ ಸಂಬಂಧ ನಾನು, ಕುಮಾರಸ್ವಾಮಿ ಮಾತನಾಡಿಕೊಂಡಿದ್ದೇವೆ. ಶಕುನಿಗಳ ಮಾತಿಗೆ ತಲೆ ಕೆಡಿಸಿಕೊಳ್ಳಲ್ಲ‘ ಎಂದು ಸ್ಪಷ್ಟಪಡಿಸಿದರು. ಬಿರುಸಿನ ಪ್ರಚಾರ ನಡೆಸಿರುವ ಅವರ ಜೊತೆಗೆ ಭವಾನಿ ಕೂಡ ಮತಯಾಚನೆ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT