ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Election Express |ಸಿದ್ದರಾಮಯ್ಯ ಪರ ದುನಿಯಾ ವಿಜಿ, ನಿಶ್ವಿಕಾ ನಾಯ್ಡು ಅಬ್ಬರದ ಪ್ರಚಾರ

Published 5 ಮೇ 2023, 15:19 IST
Last Updated 5 ಮೇ 2023, 15:19 IST
ಅಕ್ಷರ ಗಾತ್ರ

ವರುಣ ಕ್ಷೇತ್ರದ ಅಭ್ಯರ್ಥಿ ಸಿದ್ದರಾಮಯ್ಯ ಅವರು ಸತತ 2ನೇ ದಿನವಾದ ಶುಕ್ರವಾರ ವರುಣ ಹೋಬಳಿ ಹಾಗು ತಿ.ನರಸೀಪುರ ತಾಲ್ಲೂಕಿನ ಹಳ್ಳಿಗಳಲ್ಲಿ ಅಬ್ಬರದ ಪ್ರಚಾರ ನಡೆಸಿದರು. ಅವರಿಗೆ ಖ್ಯಾತ ಚಲನಚಿತ್ರ ನಟರಾದ ದುನಿಯಾ ವಿಜಿ, ಲೂಸ್‌ ಮಾದ ಯೋಗಿ ಹಾಗೂ ನಟಿ ನಿಶ್ವಿಕಾ ನಾಯ್ಡು, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಪಕ್ಷದ ಮುಖಂಡರು ಸಾಥ್ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT